ಕುಂದಾಪುರ: ಸರ್ಕಾರಿ ಬಸ್ಗಾಗಿ ABVP ವಿದ್ಯಾರ್ಥಿಗಳ ಪ್ರತಿಭಟನೆ June 11, 2022 ಕುಂದಾಪುರ : ಕೊಲ್ಲೂರು-ಹೆಮ್ಮಾಡಿ-ಕುಂದಾಪುರ ಮತ್ತು ಕೆರಾಡಿ-ಮಾರಣಕಟ್ಟೆ-ಕುಂದಾಪುರ ಮತ್ತು ಕೆರಾಡಿ ಬೆಳ್ಳಾಲ ಕುಂದಾಪುರ ಮಾರ್ಗದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕುಂದಾಪುರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ನಿರತರನ್ನು… Continue Reading
ಮಂಗಳೂರು: ನಗರದ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ – 6 ಮಂದಿ ವಿರುದ್ಧ ಪ್ರಕರಣ ದಾಖಲು June 11, 2022 ಮಂಗಳೂರು : ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಒಟ್ಟು 6 ಮಂದಿ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರ್ಝುಕ್, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಅಪಾಝ್, ಪ್ರಜನ್… Continue Reading
ಮಂಗಳೂರು: ಗಮನಿಸಿ ಉದ್ದಿಮೆ ಪರವಾನಗಿ ನವೀಕರಿಸಿಕೊಳ್ಳಲು ಜೂ.30 ಕೊನೆಯ ದಿನ June 11, 2022 ಮಂಗಳೂರು: ಕರ್ನಾಟಕ ಪೌರ ನಿಗಮಗಳ ಕಾಯ್ದೆ 1976ರ ಕಲಂ 343, 353ರ ಪ್ರಕಾರ ಮಾರ್ಚ್ ಮಾಹೆಯ ಅಂತ್ಯದೊಳಗೆ ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ನವೀಕರಣ ಮಾಡಿಸಬೇಕು. ನಂತರದ ಪರವಾನಿಗೆಗೆ ಯಾವುದೇ ಮಾನ್ಯತೆ ಇರುವುದಿಲ್ಲ. ಉದ್ದಿಮೆದಾರರಿಗೆ… Continue Reading
ವಾಟ್ಸ್ಆ್ಯಪ್ ಗ್ರೂಪ್ ಸದಸ್ಯರ ಮಿತಿ ಹೆಚ್ಚಳ: 256 ರಿಂದ 512ಕ್ಕೆ ಏರಿಕೆ June 11, 2022 ಹೊಸದಿಲ್ಲಿ: ಕೆಲ ವಾರಗಳಿಂದ ಹಲವಾರು ಹೊಸ ಫೀಚರ್ಗಳನ್ನು ಪರಿಚಯಿಸುತ್ತಿರುವ ವಾಟ್ಸ್ ಆ್ಯಪ್ ಈ ಹಿಂದೆ 256 ಸದಸ್ಯರ ಮಿತಿಯಿದ್ದರೆ ಅದನ್ನೀಗ 512 ಸದಸ್ಯರಿಗೆ ಏರಿಸಲಾಗಿದೆ. ಬೀಟಾ ಬಳಕೆದಾರರಿಗೆ ಈ ಹೊಸ ಫೀಚರ್ ಲಭ್ಯವಾಗಲಿದೆ…. Continue Reading
ತುಮುಕೂರು: ಹಾಸ್ಟೆಲ್ನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು June 11, 2022 ತುಮುಕೂರು: ಹಾಸ್ಟೆಲ್ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ತುಮುಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಮೈಸೂರು ಮೂಲದ ಕವಿತಾ (21) ಮೃತ ದುರ್ದೈವಿ. ಇವರು ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್… Continue Reading
‘ಜೆಡಿಎಸ್ನಲ್ಲಿ ಎಂಎಲ್ಸಿ ಆಗಬೇಕಂದ್ರೆ ಒಬ್ಬೊಬ್ಬ ಎಂಎಲ್ಎಗಳಿಗೆ 50 ಲಕ್ಷ ಕೊಡಬೇಕು’ – ಶ್ರೀನಿವಾಸ ಗೌಡ ಹೊಸ ಬಾಂಬ್ June 11, 2022 ಕೋಲಾರ : ಜೆಡಿಎಸ್ ಪಕ್ಷದಲ್ಲಿ ಎಂಎಲ್ಸಿ ಆಗಬೇಕು ಅಂದ್ರೇ, ಒಬ್ಬೊಬ್ಬ ಶಾಸಕರಿಗೂ ತಲಾ 50 ಲಕ್ಷ ನೀಡಬೇಕು ಎಂಬುದಾಗಿ ಕೋಲಾರ ಶಾಸಕ ಕೆ.ಶ್ರೀನಿವಾಸ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ… Continue Reading
ಹುಬ್ಬಳ್ಳಿ : ‘ಆಪರೇಶನ್ ಕಮಲ ಇದ್ದರೂ ಇರಬಹುದು’-ಅಶ್ವತ್ಥ ನಾರಾಯಣ June 11, 2022 ಹುಬ್ಬಳ್ಳಿ : ಕುಟುಂಬ ರಾಜಕಾರಣದಿಂದ ಅಸಮಾಧಾನಗೊಂಡಿರುವ ಕೆಲವರು ಬಿಜೆಪಿಗೆ ಬರುತ್ತಾರೆ. ಪರಿಸ್ಥಿತಿಗನುಗುಣವಾಗಿ ಯಾರ್ಯಾರು ಬರುತ್ತಾರೆಂಬುದನ್ನು ಕಾದು ನೋಡಿ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಇತರ ಪಕ್ಷಗಳಿಗಿಂತ… Continue Reading
ಮಂಗಳೂರು: ಶ್ವಾನದಳದ ನಾಯಿ ಮರಿ ಇನ್ನು ’ಚಾರ್ಲಿ ’ June 11, 2022 ಮಂಗಳೂರು : ಕಿರಣ್ ರಾಜ್ ನಿರ್ದೇಶನದ, ನಟ ರಕ್ಷಿತ್ ಶೆಟ್ಟಿ ಅಭಿಯನದ ‘ಚಾರ್ಲಿ 777’ ಸಿನಿಮಾದಲ್ಲಿ ಮನುಷ್ಯ ಹಾಗೂ ನಾಯಿಯ ನಡುವಿನ ಒಡನಾಟದಿಂದ ಸ್ರ್ಪೂರ್ತಿ ಪಡೆದು ನಗರದ ಪೊಲೀಸರು ಶ್ವಾನ ದಳದ ಹೊಸ ಸದಸ್ಯನಾಗಿರುವ… Continue Reading
ಬೆಂಗಳೂರು : ಕುಮಾರಸ್ವಾಮಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ – ಏಕವಚನದಲ್ಲೇ ಗುಬ್ಬಿ ಶ್ರೀನಿವಾಸ್ ವಾಗ್ದಾಳಿ June 11, 2022 ಬೆಂಗಳೂರು : ಜೆಡಿಎಸ್ ಶಾಸಕ ಗುಬ್ಬಿ ಶ್ರೀನಿವಾಸ್ ಅವರು ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಯನಾಡಿದ ಅವರು, ಕುಮಾರಸ್ವಾಮಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ. ಬೆಳಿಗ್ಗೆ ಒಂದು ಹೇಳ್ತಾನೆ, ಸಂಜೆ… Continue Reading
ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ-ಕಾರುಗಳು ಜಖಂ June 11, 2022 ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ… Continue Reading
ಛತ್ತೀಸ್ ಗಢ: ಬೋರ್ ವೆಲ್ ಗೆ ಬಿದ್ದ 11 ವರ್ಷದ ಬಾಲಕ! 16 ಗಂಟೆಗಳಿಂದ ಸತತ ರಕ್ಷಣಾ ಕಾರ್ಯಾಚರಣೆ June 11, 2022 ಜಂಜ್ ಗಿರ್: ಛತ್ತೀಸ್ ಗಢದ ಜಂಜ್ ಗಿರ್ ಚಾಪಾ ಜಿಲ್ಲೆಯಲ್ಲಿ ಬೋರ್ ವೆಲ್ ನಲ್ಲಿ ಸಿಲುಕಿರುವ 11 ವರ್ಷದ ಬಾಲಕನ ರಕ್ಷಣಾ ಕಾರ್ಯಾಚರಣೆ ಸತತ 16 ಗಂಟೆಗಳಿಂದ ನಡೆಯುತ್ತಿದೆ. ಮಲ್ಖರೋಡಾ ಬ್ಲಾಕ್ ನ ಪಿಹ್ರಿದ್… Continue Reading
ರಾಜ್ಯ ಸಭೆ ಚುನಾವಣೆ ಗೆಲುವು: ಯಶಸ್ವಿ ತಂತ್ರಗಾರಿಕೆಗಾಗಿ ಸಿಎಂ ಬೊಮ್ಮಾಯಿ ಶ್ಲಾಘಿಸಿದ ಪ್ರಧಾನಿ ಮೋದಿ June 11, 2022 ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ… Continue Reading