ಹೈದರಾಬಾದ್ : ತಂದೆಯ ಮರಣದಿಂದ ಬಂದ 36 ಲಕ್ಷ ರೂ. ಹಣವನ್ನು ಆನ್ಲೈನ್ನಲ್ಲಿ ಜೂಜಾಡಿ ಕಳೆದ ಬಾಲಕ! June 9, 2022 ಹೈದರಾಬಾದ್ : ಹೈದರಾಬಾದಿನ ಅಂಬರ್ಪೇಟ್ನ ಬಾಲಕನೊಬ್ಬ ತಂದೆಯ ಮರಣದಿಂದ ಕುಟುಂಬಕ್ಕೆ ಬಂದ 36 ಲಕ್ಷ ರೂಪಾಯಿಗಳನ್ನು ಆನ್ಲೈನ್ ಗೇಮ್ನಲ್ಲಿ ಜೂಜಾಡಿ ಕಳೆದುಕೊಂಡಿರುವ ಘಟನೆ ನಡೆದಿದೆ. ಬಾಲಕನ ತಾಯಿ ತನ್ನ ಎರಡು ಬ್ಯಾಂಕ್ ಖಾತೆಗಳಿಂದ 36… Continue Reading
ಉಡುಪಿ : ಮಲ್ಪೆ ಮನೆ ಮಹಡಿಯಲ್ಲಿ ಅಚಾನಕ್ ಬೆಂಕಿ-ಲಕ್ಷಾಂತರ ರೂ. ನಷ್ಟ June 9, 2022 ಮಲ್ಪೆ: ಮನೆಯೊಂದರ ಮಹಡಿಗೆ ಅಚಾನಕ್ ಆಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ನಡೆದಿದೆ. ಕಲ್ಮಾಡಿ ನಿವಾಸಿ ವಿಠ್ಠಲ್ ಕೋಟ್ಯಾನ್ ಎಂಬವರ ಮನೆಯ ಮಹಡಿಯಲ್ಲಿ… Continue Reading
ಮಂಗಳೂರು : ಉಪ್ಪಿನಂಗಡಿ ಬೆಂಕಿ ನಂದಿಸಲು ಹೋಗಿ ಚಿನ್ನಾಭರಣ ಎಗರಿಸಿದ್ದ ಆರೋಪಿಯ ಬಂಧನ June 9, 2022 ಉಪ್ಪಿನಂಗಡಿ : ಕಳೆದ ಮೇ 16ರಂದು ಮನೆಗೆ ಬೆಂಕಿ ಬಿದ್ದ ಸಂದರ್ಭ ಕಪಾಟಿನಲ್ಲಿದ್ದ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕು ಕಣಿಯೂರು… Continue Reading
ಮಂಗಳೂರು: ಕೊಣಾಜೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಸೆರೆಹಿಡಿದ ಪೊಲೀಸರು June 9, 2022 ಉಳ್ಳಾಲ: ದನ ಕಳವು ಪ್ರಕರಣದ ಮೂವರು ಆರೋಪಿಗಳನ್ನು ಕೊಣಾಜೆ ನಾಟೆಕಲ್ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗಾಗಿ ಪೊಲೀಸರು ಕರೆತಂದ ಸಂದರ್ಭ ಓರ್ವ ಆರೋಪಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಬನ್ನಟ್ಟಿ… Continue Reading
ಬೆಂಗಳೂರು : ಜೆಡಿಎಸ್ ಅಭ್ಯರ್ಥಿ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ – ಕುಮಾರಸ್ವಾಮಿ ಸ್ಪಷ್ಟನೆ June 9, 2022 ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಇನ್ನು 2 ದಿನಗಳು ಮಾತ್ರ ಇದೆ. ಈ ನಡುವೆ ರಾಜ್ಯಸಭೆ ಚುನಾವಣಾ ಕಣದಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು… Continue Reading
ಬೆಂಗಳೂರು : ತಾಯಿಯ ಅನಾರೋಗ್ಯದ ನೆಪವೊಡ್ಡಿ ಫೇಸ್ಬುಕ್ ಸ್ನೇಹಿತರ ಕಾರು ಪಡೆದು ವಂಚನೆ- ವ್ಯಕ್ತಿ ಬಂಧನ June 9, 2022 ಬೆಂಗಳೂರು : ಫೇಸ್ಬುಕ್ನಲ್ಲಿ ಶ್ರೀಮಂತರನ್ನು ಪರಿಚಯ ಮಾಡಿಕೊಂಡು ತಾಯಿಯ ಅನಾರೋಗ್ಯದ ನೆಪವೊಡ್ಡಿ ಕಾರು ಪಡೆದುಕೊಂಡು ಪರಾರಿಯಾಗುತ್ತಿದ್ದ ಆರೋಪಿಯನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆ.ಬಿ. ನಗರ ನಿವಾಸಿ ಕನಕಪುರ ಮೂಲದ ಚರಣ್ ರಾಜ್ (33)… Continue Reading
ಮಂಗಳೂರು: ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ-ಆರೋಪಿ ಬಂಧನ June 9, 2022 ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಯೊಂದಿಗೆ ಅನುಚಿತವಾಗಿ… Continue Reading
ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್ June 9, 2022 ಮುಂಬೈ: ಭಾರತೀಯ ಮಹಿಳಾ ಕ್ರಿಕೆಟ್ ಲೋಕದ ಪ್ರತಿಭೆ ಹಾಗೂ ಪ್ರಮುಖ ಆಟಗಾರ್ತಿ ಮಿಥಾಲಿ ರಾಜ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲ ಪ್ರಯಾಣಗಳಂತೆ ಇದೂ ಕೂಡ ಕೊನೆಗೊಳ್ಳಬೇಕು ಎಂದು ಬರೆದುಕೊಂಡಿರುವ ಮಿಥಾಲಿ ರಾಜ್… Continue Reading
ದುಬೈ ಯಕ್ಷೋತ್ಸವ 2022 ಲಲಿತೋಪಖ್ಯಾನ- ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಸಿದ್ದತೆ ಪೂರ್ಣ June 9, 2022 ದುಬೈ : ದುಬೈ ಯಕ್ಷಗಾನ ಅಭ್ಯಾಸ ತರಗತಿ ಪ್ರಾಯೋಜಿತ ಜೂನ್ 11ರ ಶನಿವಾರದಂದು ಜರಗಲಿರುವ ಅಭೂತಪೂರ್ವ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಲಲಿತೋಪಖ್ಯಾನ ದ ಪೂರ್ವಸಿದ್ಧತೆಗಳು ಭರದಿಂದ ಪೂರ್ಣಗೊಳ್ಳುತ್ತಿವೆ. ಅಭ್ಯಾಗತರಾಗಿ ಯುವ ಮಹಿಳಾ ಭಾಗವತೆ… Continue Reading
ಸುಳ್ಯದಲ್ಲಿ ನಡೆದ ಶೂಟೌಟ್ ಪ್ರಕರಣದ ಶಂಕಿತ ಆರೋಪಿಗಳು ಪೊಲೀಸ್ ವಶ June 9, 2022 ಸುಳ್ಯ : ಸುಳ್ಯದ ಮೊಗರ್ಪಣೆಯಲ್ಲಿ ರವಿವಾರ ರಾತ್ರಿ ನಡೆದ ಶೂಟೌಟ್ ಪ್ರಕರಣದ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಸುಳ್ಯ ಜಯನಗರದ ಮಹಮ್ಮದ್ ಶಾಹಿ ಎಂಬವರು ಮೊಗರ್ಪಣೆ ವೆಂಕಟರಮಣ ಸೊಸೈಟಿಯ ಬಳಿ ತನ್ನ… Continue Reading
ಬಂಟ್ವಾಳ: ಕಾರು-ಬೈಕ್ ನಡುವೆ ಅಪಘಾತ-ಬೈಕ್ ಸವಾರ ಗಂಭೀರ June 9, 2022 ಬಂಟ್ವಾಳ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಗಿರೀಶ್ ಮಾರ್ನಬೈಲು ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಾಗಿದ್ದಾರೆ. ಗಿರೀಶ್… Continue Reading
ಪಬ್ಜಿ ಆಡಲು ಬಿಡದ ತಾಯಿಯನ್ನು ಗುಂಡಿಕ್ಕಿ ಕೊಂದ ಮಗ June 8, 2022 ಲಕ್ನೋ : ಪಬ್ಜಿ ಆನ್ಲೈನ್ ವೀಡಿಯೋ ಗೇಮ್ ಆಡಲು ಬಿಡುತ್ತಿಲ್ಲವೆಂಬ ಕಾರಣಕ್ಕೆ ಬಾಲಕನೋರ್ವ ತನ್ನ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಲಕ್ನೋದಲ್ಲಿ ನಡೆದಿದೆ. 16 ವರ್ಷದ ಬಾಲಕ ಆನ್ಲೈನ್ ಗೇಮ್ ವ್ಯಸನಿಯಾಗಿದ್ದು,… Continue Reading