ಏ.27 ರಂದು ಸಿಎಂ ಮೂಡುಬಿದಿರೆಗೆ: 370 ಕೋಟಿ ವೆಚ್ಚದ ಕಾಮಗಾರಿಗೆ ಶಿಲನ್ಯಾಸ April 22, 2022 ಮೂಡುಬಿದಿರೆ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾಕಾಶಿ ಹಾಗೂ ಜೈನ ಕಾಶಿ ಮೂಡುಬಿದಿರೆಗೆ ಇದೇ 27ರಂದು ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭ ಮೂಡುಬಿದಿರೆಯಲ್ಲಿ ಅನೇಕ ಹೋಸ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ… Continue Reading
ಬೆಂಗಳೂರು : ವಿಮಾನದಲ್ಲಿ ಮಹಿಳೆಗೆ ಸಹ ಪ್ರಯಾಣಿಕನಿಂದ ಲೈಂಗಿಕ ಕಿರುಕುಳ-ದೂರು ದಾಖಲು April 22, 2022 ಬೆಂಗಳೂರು : ಚೆನ್ನೈನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ವಿಮಾನದಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ದೂರು ದಾಖಲಾಗಿದೆ. ಚೆನ್ನೈನಿಂದ ರಾತ್ರಿ 10 ಗಂಟೆಗೆ ಟೇಕ್ ಆಫ್ ಆದ ಇಂಡಿಗೋ ವಿಮಾನ 6E… Continue Reading
ಪಲ್ಟಿಯಾದ ಹಾಲಿನ ಟ್ಯಾಂಕರ್-ಹಾಲು ತುಂಬಿಸಿಕೊಳ್ಳಲು ಮುಗಿಬಿದ್ದ ಜನ April 22, 2022 ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 63ರ ಯಲ್ಲಾಪುರ ಅರೆಬೈಲ್ ಘಟ್ಟದಲ್ಲಿ ಹಾಲಿನ ಟ್ಯಾಂಕರ್ ಪಲ್ಟಿಯಾಗಿದ್ದು, ಹಾಲನ್ನು ತುಂಬಿಸಿಕೊಳ್ಳಲು ಜನರು ಮುಗಿಬಿದ್ದ ಪ್ರಸಂಗ ಶುಕ್ರವಾರ ನಡೆದಿದೆ. ಹೆದ್ದಾರಿಗಳಲ್ಲಿ ಡೀಸೆಲ್, ಪೆಟ್ರೋಲ್,… Continue Reading
ಮುಲ್ಕಿ: ಪಾವಂಜೆ ರಾ.ಹೆದ್ದಾರಿಯಲ್ಲಿ ಓಮ್ನಿ -ಖಾಸಗಿ ಬಸ್ ಢಿಕ್ಕಿ- ಇಬ್ಬರ ಸಾವು, ಓರ್ವ ಗಂಭೀರ April 22, 2022 ಮುಲ್ಕಿ : ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಓಮ್ನಿ -ಖಾಸಗಿ ಎಕ್ಸ್ ಪ್ರೆಸ್ ಬಸ್ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ… Continue Reading
ಹೆಬ್ರಿ ತಾಲೂಕು ಪಂಚಾಯತ್ ಕಟ್ಟಡಕ್ಕೆ 1.47 ಕೋಟಿ ಬಿಡುಗಡೆ April 21, 2022 ಕಾರ್ಕಳ : ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಹೊಸದಾಗಿ ರಚನೆಗೊಂಡ ಹೆಬ್ರಿ ತಾಲೂಕಿಗೆ ಪೂರ್ಣ ಪ್ರಮಾಣದ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕಾರ್ಯಗತಗೊಳಿಸುತ್ತಿದ್ದು ಈ ನಿಟ್ಟಿನಲ್ಲಿ ನೂತನ ಹೆಬ್ರಿ ತಾಲೂಕು ಪಂಚಾಯತ್ ಕಟ್ಟಡ… Continue Reading
ಬಂಟ್ವಾಳ: ಕಲ್ಲಡ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ-ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆ April 21, 2022 ಬಂಟ್ವಾಳ : ಕಲ್ಲಡ್ಕ ಪೇಟೆಯಲ್ಲಿ ಸುಮಾರು 55 ವರ್ಷದ ಅಪರಿಚಿತ ಗಂಡಸಿನ ಮೃತದೇಹ ಗುರುವಾರದಂದು ಪತ್ತೆಯಾಗಿದೆ. ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟಿರುವ ಸಾಧ್ಯತೆ ಇದೆ. ಸ್ಥಳೀಯ ವ್ಯಾಪಾರಿಯೋರ್ವರು ಮೃತದೇಹವನ್ನು ಕಂಡು ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿಯವರಿಗೆ ಮಾಹಿತಿ… Continue Reading
ಮಂಗಳೂರು: 20 ದಿನಗಳಲ್ಲಿ ಸಿಎನ್ಜಿ ಬೆಲೆ ಕೆಜಿಗೆ 16 ರೂ. ಏರಿಕೆ April 21, 2022 ಮಂಗಳೂರು : ನಗರದ ಸಿಎನ್ಜಿ ಬಳಕೆದಾರರಿಗೆ ನೈಸರ್ಗಿಕ ಅನಿಲ ಕಂಪನಿ ಗೇಲ್ ಮತ್ತೊಂದು ಶಾಕ್ ನೀಡಿದ್ದು, ಕೆಲವೇ ದಿನಗಳಲ್ಲಿ ಒಂದು ಕೆಜಿ ಸಿಎನ್ಜಿ ಬೆಲೆ 16 ರೂಪಾಯಿ ಏರಿಕೆಯಾಗಿದೆ. ಎಪ್ರಿಲ್ 1ರವರೆಗೆ ಪ್ರತಿ ಕೆಜಿ… Continue Reading
ಮಂಗಳೂರು: ತುಳು ಸಿನಿಮಾ ನಟ ದೇವದಾಸ್ ಕಾಪಿಕ್ಕಾಡ್ ಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ April 21, 2022 ಮಂಗಳೂರು : ತುಳು ಚಲನ ಚಿತ್ರ ನಟ, ರಂಗ ಭೂಮಿ ಕಲಾವಿದರಾಗಿ ಕರಾವಳಿಯಲ್ಲಿ ಮನೆ ಮಾತಗಿರುವ ತೆಲಿಕೆದ ಬೊಳ್ಳಿ ಖ್ಯಾತಿಯ ದೇವದಾಸ್ ಕಾಪಿಕಾಡ್ ಅವರು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದಿಂದ… Continue Reading
‘ಸಿದ್ದರಾಮಯ್ಯರ ಹೆಸರು ಸುಳ್ಳಿನ ರಾಮಯ್ಯ ಅಂತ ಬದಲು ಮಾಡಬೇಕು’- ಎಚ್ಡಿಕೆ April 21, 2022 ಮೈಸೂರು : ಸಿದ್ದರಾಮಯ್ಯ ಅವರ ಹೆಸರು ಸುಳ್ಳಿನ ರಾಮಯ್ಯ ಅಂತ ಬದಲು ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಹಾನ್ ನಾಯಕ,… Continue Reading
ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ.14ರಿಂದ ಶಾಲೆ ಪ್ರಾರಂಭ, ಅ.3ರಿಂದ ದಸರಾ ರಜೆ April 21, 2022 ಬೆಂಗಳೂರು : 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ.14ರಿಂದ ಶಾಲೆ ಆರಂಭವಾಗಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನುಬಿಡುಗಡೆ ಮಾಡಲಾಗಿದ್ದು, ಪ್ರಸಕ್ತ ವರ್ಷವನ್ನು ಕಲಿಕಾ… Continue Reading
‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ವೈ ಹೆಸರಿಡಲು ತೀರ್ಮಾನ’ – ಸಿಎಂ ಬೊಮ್ಮಾಯಿ April 21, 2022 ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಭೇಟಿ… Continue Reading
ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ವರ್ಗಾವಣೆ April 21, 2022 ಬಂಟ್ವಾಳ : ತಾಲೂಕು ತಹಶೀಲ್ದಾರರಾಗಿದ್ದ ರಶ್ಮೀ ಎಸ್. ಆರ್ ರವರನ್ನು ಕಂದಾಯ ಇಲಾಖೆಯಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿ ಯವರು ಆದೇಶ ಹೊರಡಿಸಿದ್ದು,… Continue Reading