ಜನರ ಪ್ರೀತಿ, ವಿಶ್ವಾಸ ಕಳೆದುಕೊಳ್ಳಬೇಡಿ, ಕೆಲಸಕ್ಕೆ ಹಾಜರಾಗಿ: ಮುಷ್ಕರ ನಿರತ ಸಾರಿಗೆ ಇಲಾಖೆ ನೌಕರರಿಗೆ ಸಂಸದ ಪ್ರತಾಪ್ ಸಿಂಹ ಮನವಿ April 8, 2021 ಮೈಸೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನಷ್ಟದಲ್ಲಿದೆ, ಹೀಗಾಗಿ ಈ ಸಮಯದಲ್ಲಿ ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮ… Continue Reading
ಕೊರೊನಾ ಲಸಿಕೆಯ ಎರಡನೇ ಡೋಸ್ ಹಾಕಿಸಿಕೊಂಡ ಪ್ರಧಾನಿ ಮೋದಿ April 8, 2021 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದರು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಇಂದು ನಾನು ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ… Continue Reading
ಬಿಜೆಪಿಯ ಸಿಆರ್ ಪಿಎಫ್ ನಿಂದ ಜನರಿಗೆ ಕಿರುಕುಳ, ಮತಗಟ್ಟೆಗಳಿಗೆ ಹೋಗದಂತೆ ತಡೆ: ಮಮತಾ ಬ್ಯಾನರ್ಜಿ April 8, 2021 ಬನೇಶ್ವರ್: ಬಿಜೆಪಿಯ ಸಿಆರ್ ಪಿಎಫ್ ಜನತೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದು, ಮತಗಟ್ಟೆಗಳಿಗೆ ಹೋಗದಂತೆ ತಡೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರ ಅಣತಿಯಂತೆ ಬಿಜೆಪಿಯ ಸಿಆರ್ ಪಿಎಫ್ ಈ… Continue Reading
ಬೆಳ್ತಂಗಡಿ: ಮನೆಗೆ ನುಗ್ಗಿ ಪ್ರೇಯಸಿಗೆ ಚೂರಿಯಿಂದ ಇರಿದ 22 ವರ್ಷದ ಯುವಕ April 8, 2021 ಬೆಳ್ತಂಗಡಿ : ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಪ್ರೇಯಸಿಯ ಮನೆಗೆ ನುಗ್ಗಿದ ಯುವಕನೋರ್ವ ಸಿಟ್ಟಿಗೆದ್ದು ಆಕೆಗೆ ಚೂರಿ ಇರಿದ ಘಟನೆ ಇಲ್ಲಿನ ಲಾಯಿಲ ಸಮೀಪ ಏ.6ರ ಮಂಗಳವಾರ ರಾತ್ರಿ ನಡೆದಿದೆ. ಪುಂಜಾಲಕಟ್ಟೆಯ ನಿವಾಸಿ… Continue Reading
ಸಾರಿಗೆ ನೌಕರರ ಮುಷ್ಕರ, ಯುಗಾದಿ ಹಬ್ಬ: ನೈರುತ್ಯ ರೈಲ್ವೆಯಿಂದ ಹೆಚ್ಚುವರಿ ರೈಲು ಸಂಚಾರ April 8, 2021 ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ನೈರುತ್ಯ ರೈಲ್ವೆ ಗುರುವಾರದಿಂದ ಏಪ್ರಿಲ್ 14ರವರೆಗೆ ಹೆಚ್ಚುವರಿ ರೈಲಿನ ಸಂಚಾರ ನಡೆಸಲಿದೆ. ಯುಗಾದಿ ಸಮಯದಲ್ಲಿ… Continue Reading
ಹಾಕಿ: ಅರ್ಜೆಂಟೀನಾ ತಂಡವನ್ನು ಮಣಿಸಿದ ಭಾರತ April 8, 2021 ನವದೆಹಲಿ: ಪ್ರವಾಸದ ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ಪುರುಷರ ಹಾಕಿ ತಂಡ, ಒಲಿಂಪಿಕ್ ಚಾಂಪಿಯನ್ ಆತಿಥೇಯ ಅರ್ಜೆಂಟೀನಾವನ್ನು 4-3ರಿಂದ ಸೋಲಿಸಿತು. ನೀಲಕಂಠ್ ಶರ್ಮಾ (16ನೇ ನಿಮಿಷ), ಹರ್ಮನ್ಪ್ರೀತ್ ಸಿಂಗ್ (28ನೇ ನಿಮಿಷ), ರೂಪಿಂದರ್… Continue Reading
ತುಮಕೂರು: 5 ಸಾವಿರ ರೂ. ಟ್ಯೂಷನ್ ಶುಲ್ಕ ಕಟ್ಟಲಿಲ್ಲವೆಂದು ಬಾಲಕನಿಗೆ ಹೊಡೆದ ಶಾಲೆಯ ಸಿಬ್ಬಂದಿ, ಕ್ರಮಕ್ಕೆ ಒತ್ತಾಯ April 8, 2021 ತುಮಕೂರು: ಕೊರೋನಾ ವೈರಸ್ ಗೆ ತಂದೆಯನ್ನು ಕಳೆದುಕೊಂಡ 15 ವರ್ಷದ ಬಾಲಕನಿಗೆ ಶಾಲೆಯಲ್ಲಿ ಟ್ಯೂಷನ್ ಫೀಸ್ 5 ಸಾವಿರ ರೂಪಾಯಿ ಕಟ್ಟಲಿಲ್ಲವೆಂದು ಶಾಲಾ ಸಿಬ್ಬಂದಿ ಹೊಡೆದ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡದ ಬಳ್ಳಾರಿ… Continue Reading
ವಿಶ್ವ ಆರೋಗ್ಯ ದಿನದಂದು ನೇತ್ರದಾನದ ಪ್ರತಿಜ್ಞೆ ಮಾಡಿದ ಸಚಿವ ಸುಧಾಕರ್ April 7, 2021 ಬೆಂಗಳೂರು: ವಿಶ್ವ ಆರೋಗ್ಯ ದಿನದಂದು ಕರ್ನಾಟಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ನೇತ್ರದಾನದ ಪ್ರತಿಜ್ಞೆ ಮಾಡಿದ್ದಾರೆ. “ವಿಶ್ವ ಆರೋಗ್ಯ ದಿನದಂದು ನಾನು ನೇತ್ರದಾನ ಮಾಡುವ ಸಂಕಲ್ಪ ಕೈಗೊಂಡಿದ್ದು… Continue Reading
ಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರಿಕೆ, ಪ್ರತಿಭಟನೆ ಬಿಟ್ಟು ಮಾತುಕತೆಗೆ ಬನ್ನಿ ಎಂದ ಸಿಎಂ April 7, 2021 ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರಿಯಲಿದ್ದು ಆರ್ಟಿಸಿ ನೌಕರರು ತಮ್ಮ ಹೋರಾಟವನ್ನು ಅನಿರ್ದಿಷ್ಟವಾಗಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಆರನೇ ವೇತನ ಆಯೋಗದ ಶಿಫಾರಸನ್ನು ಜಾರಿಗೆ ತರುವವರೆಗೆ, ಬೇಡಿಕೆ ಈಡೇರುವವರೆಗೆ ನಮ್ಮ ಪ್ರತಿಭಟನೆ ಮುಂದುವರಿಯಲಿದೆ… Continue Reading
ರಾಜ್ಯದಲ್ಲಿ ಇಂದು ಕೊರೋನಾದಿಂದ 35 ಸಾವು, ಬೆಂಗಳೂರಿನಲ್ಲಿ 4,991 ಸೇರಿ 6,976 ಮಂದಿಗೆ ಪಾಸಿಟಿವ್ April 7, 2021 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಸೋಂಕು ಪ್ರಸರಣ ಪ್ರಮಾಣ ಗಣನೀಯವಾಗಿ ಏರಿಕೆ ಕಾಣುತ್ತಿದ್ದು, 6,976 ಮಂದಿಗೆ ಪಾಸಿಟಿವ್ ಪ್ರಕರಣಗಳು ಏ.07 ರಂದು ವರದಿಯಾಗಿವೆ. ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 10,33,560ಕ್ಕೆ… Continue Reading
ಜೀವನದಲ್ಲಿ ಪರೀಕ್ಷೆಗಳೇ ಕೊನೆಯಲ್ಲ, ಅದು ಸವಾಲನ್ನು ಎದುರಿಸಲು ಅವಕಾಶ: ‘ಪರೀಕ್ಷಾ ಪೇ ಚರ್ಚಾ’ದಲ್ಲಿ ಪಿಎಂ ಮೋದಿ April 7, 2021 ನವದೆಹಲಿ: ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಒತ್ತಡ ಮುಕ್ತ ಪರೀಕ್ಷೆಗಳಿಗೆ ಆದ್ಯತೆ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪರೀಕ್ಷೆ ಬಗ್ಗೆ ನಾವು ಹೆಚ್ಚಾಗಿ… Continue Reading
ಕೋವಿಡ್-19 ಪ್ರಕರಣ ಹೆಚ್ಚಳ: ಬೆಂಗಳೂರಿನಲ್ಲಿ ಏ.20ರ ವರೆಗೆ ನಿಷೇಧಾಜ್ಞೆ ಜಾರಿ April 7, 2021 ಬೆಂಗಳೂರು: ಕೋವಿಡ್-19 ನಿಯಂತ್ರಣಕ್ಕಾಗಿ ನಗರದಾದ್ಯಂತ ಕೋವಿಡ್ ನಿಯಮಾವಳಿ ಜಾರಿಯಲ್ಲಿದ್ದು, ಇದರ ಅನ್ವಯ ಏ.20ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ… Continue Reading