ಕೃಷಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆ ಬೆಂಬಲಿಸಿ ಉತ್ತರ ಪ್ರದೇಶ ಬಿಜೆಪಿ ನಾಯಕಿ ರಾಜೀನಾಮೆ April 7, 2021 ಮುಜಾಫರ್ನಗರ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ನಡೆಸುತ್ತಿರುವ ಆಂದೋಲನ ಬೆಂಬಲಿಸಿ ಉತ್ತರ ಪ್ರದೇಶ ಬಿಜೆಪಿ ನಾಯಕಿ ಪ್ರಿಯಮ್ವಾಡ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುವ ಪಂಚಾಯತ್ ಚುನಾವಣೆಗೂ ಮುನ್ನ ತೋಮರ್… Continue Reading
6ನೇ ವೇತನ ಆಯೋಗದ ಶಿಫಾರಸು ಜಾರಿ ಸಾಧ್ಯವಿಲ್ಲ; ಹಠ ಬಿಡಿ, ಮಾತುಕತೆಗೆ ಬನ್ನಿ: ಮುಷ್ಕರ ನಿರತರಿಗೆ ಸಿಎಂ ಯಡಿಯೂರಪ್ಪ ಮನವಿ April 7, 2021 ಬೆಳಗಾವಿ: ಬುಧವಾರದಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಮುತ್ನಾಳದಲ್ಲಿ… Continue Reading
ಬಜಪೆ: ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ – ಇಬ್ಬರ ಬಂಧನ April 7, 2021 ಮಂಗಳೂರು : ಮೂಡುಪೆರಾರ ಗ್ರಾಮದ ಸೂರಲ್ಪಾಡಿಯಲ್ಲಿರುವ ಸಲ್ವಾ ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದದ್ದನ್ನು ಬಜಪೆ ಪೊಲೀಸರು ಏ.4 ರಂದು ಪತ್ತೆ ಮಾಡಿದ್ದಾರೆ. ಸುಮಾರು 23 ಕೆ.ಜಿ ದನದ ಮಾಂಸ ವಶಪಡಿಸಿಕೊಳ್ಳಲಾಗಿದೆ…. Continue Reading
‘ವೇತನ ಹೆಚ್ಚಿಸಲು ಸರ್ಕಾರ ಸಿದ್ಧ, ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ’: ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ April 7, 2021 ಹುಮ್ನಾಬಾದ್: ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ…. Continue Reading
ಹೆಚ್ಚಿದ ಇಂಧನ ವೆಚ್ಚ: ಎಲೆಕ್ಟ್ರಿಕ್ ವಾಹನಗಳತ್ತ ರಾಜ್ಯದ ಚಿತ್ತ April 7, 2021 ಬೆಂಗಳೂರು: ಇಂಧನ ವೆಚ್ಚದಲ್ಲಿ ಹೆಚ್ಚಳದಿಂದ ಆರ್ಥಿಕ ವೆಚ್ಚ ಅಧಿಕವಾಗುತ್ತಿದ್ದು ಎಲೆಕ್ಟಾನಿಕ್ ವಾಹನಗಳಿಗೆ ಬದಲಾಗುವುದು ಅಗತ್ಯವಾಗಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಾ.ಎನ್.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಎಲೆಕ್ಟ್ರಾನಿಕ್ಸ್, ಐಟಿ / ಬಿಟಿ ಖಾತೆ ಹೊಂದಿರುವ… Continue Reading
ಬಂಟ್ವಾಳ: ಸೇಲ್ಸ್ ಯುವತಿಗೆ ಲೈಂಗಿಕ ದೌರ್ಜನ್ಯ-72ರ ಹರೆಯದ ಆರೋಪಿಯ ಬಂಧನ April 7, 2021 ಬಂಟ್ವಾಳ : ಸೇಲ್ಸ್ ಕೆಲಸ ಮಾಡುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಎಸ್.ಎಚ್.ಅಬ್ದುಲ್ ರಹಮಾನ್(72) ಎಂಬಾತನನ್ನು ಬಂಟ್ವಾಳ ಅಪರಾಧ ವಿಭಾಗದ ಎಸ್.ಐ.ಸಂಜೀವ… Continue Reading
ಸಿಡಿ ಪ್ರಕರಣ: ಕಮಲ್ ಪಂತ್ ಸೇರಿ 3 ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆ April 7, 2021 ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ಮೊಕದ್ದಮೆಯೊಂದು ದಾಖಲಾಗಿದೆ. ಸಿ.ಡಿ. ಪ್ರಕರಣ ಸಂಬಂಧ ರಮೇಶ ಜಾರಕಿಹೊಳಿ… Continue Reading
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ: ಬಿಎಸ್’ವೈ ಆಪ್ತರು, ಕಮಲ ಪಾಳಯದಲ್ಲಿ ಶುರುವಾಯ್ತು ಕಳವಳ April 7, 2021 ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ಸುದ್ದಿಗೋಷ್ಠಿಯನ್ನು ಕರೆದಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತರು ಹಾಗೂ ಬಿಜೆಪಿ ಪಾಳಯದಲ್ಲಿ ಕಳವಳ ಶುರುವಾಗಿದೆ. ಇಂದು ಬೆಳಿಗ್ಗೆ 11.30ರ ಸುಮಾರಿಗೆ ಸುದ್ಧಿಗೋಷ್ಠಿ ನಡೆಯಲಿದೆ…. Continue Reading
ನಾಳೆ ಸಾರಿಗೆ ನೌಕರರ ಮುಷ್ಕರ ಹಿನ್ನಲೆ ಖಾಸಗಿ ವಾಹನ ಬಳಕೆಗೆ ರಾಜ್ಯ ಸರ್ಕಾರ ಆದೇಶ! April 6, 2021 ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಏ. 7ರಂದು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಸರ್ಕಾರ ಖಾಸಗಿ ವಾಹನಗಳನ್ನು ಬಳಸಿಕೊಳ್ಳಲು ಆದೇಶಿಸಿದೆ. ಈ ಸಂಬಂಧ ಮುಖ್ಯ… Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 39 ಬಲಿ, ಬೆಂಗಳೂರಿನಲ್ಲಿ 4,266 ಸೇರಿ 6,150 ಮಂದಿಗೆ ಪಾಸಿಟಿವ್ April 6, 2021 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಮಂಗಳವಾರ ಬರೋಬ್ಬರಿ 6150 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,26,584ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 39… Continue Reading
ಕೊಡಗು: ಮನೆಗೆ ಬೆಂಕಿಯಿಟ್ಟು 7 ಮಂದಿ ಸಾವಿಗೆ ಕಾರಣನಾಗಿದ್ದ ಆರೋಪಿ ಇಂದು ಶವವಾಗಿ ಪತ್ತೆ! April 6, 2021 ಮಡಿಕೇರಿ: ಕಳೆದ ಶುಕ್ರವಾರ ಗುಡೇ ಫ್ರೈಡೆಯಂದು ರಾತ್ರಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಏಳು ಮಂದಿ ಸಾವಿಗೆ ಕಾರಣನಾಗಿದ್ದ ಆರೋಪಿಯ ಮೃತದೇಹ ಇಂದು ಪತ್ತೆಯಾಗಿದೆ. ಆರೋಪಿ 55 ವರ್ಷದ ಬೋಜ ಮೃತದೇಹ ಮುಗುಟಗೇರಿಯ… Continue Reading
ಮಂಗಳೂರು: ‘ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ’ – ಯು.ಟಿ ಖಾದರ್ April 6, 2021 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ… Continue Reading