ಐಪಿಎಲ್ 2021 ಹರಾಜು: ಸ್ಫೋಟಕ ಆಟಗಾರರ ಖರೀದಿಗೆ ಆರ್ ಸಿಬಿ ಮುಂದು, ಸಮತೋಲಿತ ತಂಡ ಕಟ್ಟಲು ಸಿಎಸ್ ಕೆ ಹುಡುಕಾಟ! February 17, 2021 ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 2021 ರ ಆವೃತ್ತಿಯು ಈ ವರ್ಷದ ಏಪ್ರಿಲ್ನಲ್ಲಿ ಪ್ರಾರಂಭವಾಗಲಿದ್ದು, ಇದರ ನಿಮಿತ್ತ ಚೆನ್ನೈನಲ್ಲಿ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ಪ್ರಾರಂಭವಾಗಲಿದೆ. ಹೌದು.. ಐಪಿಎಲ್ ಟೂರ್ನಿ ಆರಂಭಕ್ಕೆ… Continue Reading
ಮಂಗಳೂರು: ಖಾಸಗಿ ಸಂಸ್ಥೆಗಳ ಕಚೇರಿಗಳ ಮೇಲೆ ಐಟಿ ರೈಡ್ February 17, 2021 ಮಂಗಳೂರು : ಮಂಗಳೂರಿನ ಕೆಲವು ಖಾಸಗಿ ಸಂಸ್ಥೆಗಳ ಕಚೇರಿಗಳ ಮೇಲೆ ಮಂಗಳವಾರ ಐಟಿ ರೈಡ್ ನಡೆಸಿದೆ. ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ಬುಧವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿದೆ ಎಂದು ಮಾಹಿತಿ… Continue Reading
ಇಂಧನದ ಮೇಲಿನ ‘ಮೋದಿ ತೆರಿಗೆ’ ವಾಪಸ್ ಪಡೆಯಿರಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ February 17, 2021 ನವದೆಹಲಿ: ದಿನದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಕಳೆದ ಆರು ವರ್ಷಗಳಿಂದ ಹೆಚ್ಚುವರಿ ಹೊರೆಯಾಗಿ ಇಂಧನದ ಮೇಲೆ ಮೋದಿ ಟ್ಯಾಕ್ಸ್ ವಿಧಿಸಲಾಗುತ್ತಿದೆ…. Continue Reading
ಟೆಸ್ಟ್ ಕ್ರಿಕೆಟ್ ನಿಂದ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ದಿಢೀರ್ ನಿವೃತ್ತಿ ಘೋಷಣೆ February 17, 2021 ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಇದಕ್ಕೆ ಮುನ್ನ ಅವರು ಎಲ್ಲಾ ಮಾದರಿಯ ಕ್ರಿಕೆಟ್ ನ ನಾಯಕ… Continue Reading
ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ತಕ್ಕ ಫಲ ಸಿಗಲಿದೆ: ಎಚ್.ಡಿ. ಕುಮಾರಸ್ವಾಮಿ February 17, 2021 ಬೆಂಗಳೂರು: “ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಇವರಿಗೆ ನೆನಪಿರಲಿ, ದೇವರಿಗಾಗಿ ನಾವು ಮಾಡಿದಷ್ಟು ಪ್ರಾರ್ಥನೆ,… Continue Reading
6 ರಿಂದ 8ನೇ ತರಗತಿ ಆರಂಭ ಫೆಬ್ರವರಿ 22 ರಿಂದ; ಜುಲೈ 15 ರಿಂದ 2021-22 ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ! February 16, 2021 ಬೆಂಗಳೂರು: ಜುಲೈ 15 ರಿಂದ 2021-22 ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಫೆಬ್ರವರಿ 22 ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ… Continue Reading
ರಾಜ್ಯದಲ್ಲಿ ಇಂದು ಕೊರೋನಾದಿಂದ 6 ಸಾವು, ಹೊಸದಾಗಿ 438 ಜನರಿಗೆ ಪಾಸಿಟಿವ್ February 16, 2021 ಬೆಂಗಳೂರು: ರಾಜ್ಯದಲ್ಲಿ ಇಂದು 438 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 9,46,076ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಮೃತಪಟ್ಟಿದ್ದು, ಮೈಸೂರು ಹಾಗೂ ಬೆಂಗಳೂರು ನಗರದಲ್ಲಿ… Continue Reading
ಮಂಗಳೂರು: ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಲ್ಲಿ ಕಾನೂನು ಕ್ರಮ-ಜಿಲ್ಲಾಧಿಕಾರಿ February 16, 2021 ಮಂಗಳೂರು : ಅನರ್ಹರು ಹೊಂದಿರುವ ಬಿಪಿಎಲ್ ಪಡಿತರ ಚೀಟಿಯನ್ನು ಸ್ವಯಂಪ್ರೇರಿತವಾಗಿ ಸಂಬಂಧ ಪಟ್ಟ ಕಚೇರಿಗೆ ಹಿಂದಿರುಗಿಸಿ, ಎಪಿಎಲ್ ಪಡಿತರ ಚೀಟಿಯನ್ನು ಇದೇ ಫೆಬ್ರವರಿ ಅಂತ್ಯದೊಳಗೆ ಪಡೆಯಬೇಕು. ತಪ್ಪಿದ್ದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ… Continue Reading
ಭಾರತಕ್ಕೆ ಮರಳಿದ ನಾಲ್ವರಿಗೆ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ವೈರಸ್: ಕೇಂದ್ರ February 16, 2021 ನವದೆಹಲಿ: ಬ್ರಿಟನ್ ನಂತರ ಈಗ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿರುವ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ವೈರಸ್ ಈಗ ಭಾರತಕ್ಕೂ ವಕ್ಕರಿಸಿದ್ದು, ದೇಶದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. ಇಂದು… Continue Reading
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಈ ದಾಖಲೆ ಬರೆದ 2ನೇ ಆಟಗಾರ ಆರ್.ಅಶ್ವಿನ್! February 15, 2021 ಚೆನ್ನೈ: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಗಳ ವಿರುದ್ಧ ಅಬ್ಬರಿಸಿದ ಟೀಂ ಇಂಡಿಯಾದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ 2ನೇ… Continue Reading
ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ ಇಲ್ಲ, ಹಿಂದೆ ಇದ್ದ ಮಾನದಂಡವೇ ಮುಂದುವರಿಕೆ: ಉಮೇಶ್ ಕತ್ತಿ ಯೂಟರ್ನ್ February 15, 2021 ಬೆಂಗಳೂರು: ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಜ್ ಅನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಸಾರ್ವಜನಿಕರಿಂದ ಹಾಗೂ ಸ್ವಪಕ್ಷದ ಶಾಸಕರಿಂದಲೇ… Continue Reading
2ನೇ ಟೆಸ್ಟ್: ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ, 53ಕ್ಕೆ 3 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್! February 15, 2021 ಚೆನ್ನೈ: ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ 482 ರನ್ ಗಳ ದಾಖಲೆಯ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಆರಂಭಿಕ 3 ವಿಕೆಟ್ ಗಳನ್ನು ಕಳೆದುಕೊಂಡಿದೆ. 2ನೇ ಟೆಸ್ಟ್ ನ ಮೂರನೇ ದಿನದಾಟದಲ್ಲಿ… Continue Reading