ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 13ಕ್ಕೆ ಏರಿಕೆ 20 ಮಂದಿಗೆ ಗಾಯ February 12, 2021 ವಿರುಧುನಗರ: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಮತ್ತು 2ದ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ತಮಿಳುನಾಡಿನ ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂನಲ್ಲಿರುವ ಪಟಾಕಿ… Continue Reading
1- 8ನೇ ತರಗತಿವರೆಗೆ ತರಗತಿ ಆರಂಭ ಬಗ್ಗೆ ಮುಂದಿನ ವಾರ ನಿರ್ಧಾರ- ಸುರೇಶ್ ಕುಮಾರ್ February 12, 2021 ಬೆಂಗಳೂರು: ಒಂಬತ್ತು, ಹತ್ತು ಮತ್ತು ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳನ್ನು ಪುನರಾರಂಭಿಸಿದ ನಂತರ ಒಂದರಿಂದ 8ನೇ ತರಗತಿವರೆಗಿನ ಶಾಲಾ ಮಕ್ಕಳ ತರಗತಿ ಪುನರಾರಂಭಕ್ಕೆ ಸರ್ಕಾರ ಕಾಯುತ್ತಿದೆ. ಉಳಿದ ತರಗತಿಗತಿ ಆರಂಭದ ಬಗ್ಗೆ ಚರ್ಚಿಸಲು ಶಿಕ್ಷಣ… Continue Reading
ವಿಜಯಪುರ: ಕೃಷಿ ಹೊಂಡದಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು February 12, 2021 ವಿಜಯಪುರ: ಜಮೀನಿನಲ್ಲಿ ಆಟವಾಡುತ್ತಿದ್ದ ಇಬ್ಬರೂ ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಆಸಂಗಿ ಗ್ರಾಮದ ಆಕಾಶ ಮಹಾದೇವ ಬೆನ್ನೂರ(4) ಹಾಗೂ ಬೋರಮ್ಮ… Continue Reading
ಉಡುಪಿ: ಜಾನುವಾರು ಅಕ್ರಮ ಸಾಗಣೆ: ಇಬ್ಬರ ಬಂಧನ February 12, 2021 ಉಡುಪಿ: ಮರವಂತೆ ಕಡಲ ತೀರದ ಬಳಿ ಅಕ್ರಮವಾಗಿ ಜಾನುವಾರಗಳನ್ನು ಸಾಗಣೆ ಮಾಡುತ್ತಿದ್ದ ಲಾರಿಯನ್ನು ತಡೆದಿರುವ ಗಂಗೋಳ್ಳಿ ಪೊಲೀಸರು, 18 ಜಾನುವಾರಗಳನ್ನು ರಕ್ಷಿಸಿದ್ದಾರೆ. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್… Continue Reading
ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ, ಮೇ 24ರಿಂದ ಜೂ 16ರವರೆಗೆ ಪರೀಕ್ಷೆ February 12, 2021 ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮೇ 24ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ. ಇಂದು ಅಧಿಕೃತ… Continue Reading
ಶುಲ್ಕ ಕಡಿತ: ಸರ್ಕಾರದ ವಿರುದ್ಧ ಹೋರಾಟ ನಡೆಸಲು ಖಾಸಗಿ ಶಾಲೆಗಳ ನಿರ್ಧಾರ February 11, 2021 ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಶುಲ್ಕ ಕಡಿತಗೊಳಿಸಿರುವ ಕ್ರಮದ ವಿರುದ್ಧ 8 ಖಾಸಗಿ ಶಾಲಾ ಸಂಘಟನೆಗಳು ಸಿಡಿದೆದಿದ್ದು, ಕೂಡಲೇ ಶುಲ್ಕ ಕಡಿತ ಹಿಂಪಡೆದ ಶಿಕ್ಷಣ ಸಂಸ್ಥೆಗಳಿಗೂ ಅನುಕೂಲವಾಗುವಂತೆ ಮರು ಪರಿಶೀಲನೆ ನಡೆಸಲು… Continue Reading
ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಅಮಿತ್ ಶಾ February 11, 2021 ಠಾಕೂರ್ ನಗರ: ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ(ಸಿಎಎ) ಜಾರಿಗೊಳಿಸುವ ಮೂಲಕ ನಿಮ್ಮೆಲ್ಲರಿಗೂ ಪೌರತ್ವ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ…. Continue Reading
ರಾಜ್ಯದಲ್ಲಿ ಇಂದು ಕೊರೋನಾ ಮಹಾಮಾರಿಗೆ 7 ಬಲಿ: 430 ಕೊರೋನಾ ಪ್ರಕರಣ ಪತ್ತೆ February 11, 2021 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 430 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,44,057ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದು,… Continue Reading
ಕರಾವಳಿ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಸುಗ್ಗಿ: ಬಿಳಿ ಅಡಿಕೆ ಧಾರಣೆ ಕಿಲೋಗೆ 500 ರೂಪಾಯಿ! February 11, 2021 ಮಂಗಳೂರು: ಕರಾವಳಿ ಮತ್ತು ಕೇರಳದ ಕಾಸರಗೋಡು ಸೇರಿದಂತೆ ಕೆಲ ಭಾಗಗಳ ಅಡಿಕೆ ಬೆಳೆಗಾರರಿಗೆ ಈಗ ಸಂಭ್ರಮದ ಸಮಯ. ಕಳೆದ ಒಂದು ವರ್ಷದಲ್ಲಿ ಬಿಳಿ ಅಡಿಕೆ ಧಾರಣೆ ದುಪ್ಪಟ್ಟು ಏರಿಕೆಯಾಗಿದೆ. ದೇಶಿ ಮಾರುಕಟ್ಟೆಯಲ್ಲಿ ನಿನ್ನೆ ಬಿಳಿ… Continue Reading
ಅರ್ಹ ಫಲಾನುಭವಿಗಳಿಗೆ ತ್ವರಿತ ಸಾಲ ನೀಡಿ: ಬ್ಯಾಂಕ್ ಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ February 11, 2021 ಬೆಂಗಳೂರು: ಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯದ ವಿವಿಧ ಬ್ಯಾಂಕ್… Continue Reading
ಬೈಂದೂರು: ಡಿವೈಡರ್ಗೆ ಬೈಕ್ ಡಿಕ್ಕಿ – ಸವಾರ 15 ವರ್ಷದ ಬಾಲಕ ಸ್ಥಳದಲ್ಲೇ ಮೃತ್ಯು February 11, 2021 ಬೈಂದೂರು : ಅತಿ ವೇಗದಲ್ಲಿ ಬೈಕ್ ಓಡಿಸುತ್ತಿದ್ದ 15 ವರ್ಷದ ಬಾಲಕ ಇಲ್ಲಿನ ಶಿರೂರು ಬಳಿ ಡಿವೈಡರ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಫೆಬ್ರವರಿ 11 ರ ಗುರುವಾರ ನಡೆದಿದೆ. ಮೃತ ಬಾಲಕನನ್ನು… Continue Reading
ವಸತಿ ಯೋಜನೆಗಳ ಜಾರಿ – 3 ತಿಂಗಳೊಳಗೆ ಸಾಲ ಮಂಜೂರು ಮಾಡುವಂತೆ ಬಿಎಸ್ವೈ ಸೂಚನೆ February 11, 2021 ಬೆಂಗಳೂರು : ಪ್ರಧಾನಮಂತ್ರಿ ಆವಾಸ್ ಹಾಗೂ ಮುಖ್ಯಮಂತ್ರಿ ಅವರ ಒಂದು ಲಕ್ಷ ಮನೆ ಸೇರಿದಂತೆ ನಗರ ಪ್ರದೇಶಗಳಲ್ಲಿನ ವಸತಿ ಯೋಜನೆ ಫಲಾನುಭವಿಗಳಿಗೆ 3 ತಿಂಗಳೊಳಗೆ ಸಾಲ ಮಂಜೂರು ಮಾಡುವಂತೆ ಪ್ರಮುಖ ಬ್ಯಾಂಕ್ಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ… Continue Reading