ನೈಜ ಘಟನೆಯಾಧಾರಿತ ಚಿತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ ಸಚಿವ ಸುಧಾಕರ್, ಸಿಎಂ ಯಡಿಯೂರಪ್ಪ February 11, 2021 ಬೆಂಗಳೂರು: ಚಿತ್ರರಂಗ ಹಾಗೂ ರಾಜಕೀಯ ರಂಗ ಒಂದು ರೀತಿಯ ಅವಿನಾಭಾವಯ ನಂಟನ್ನು ಹೊಂದಿದೆ. ಸಿನಿಮಾ ನಟರು ರಾಜಕೀಯಕ್ಕೆ ಬರುವುದು ಸಾಮಾನ್ಯ. ಆದರೆ, ರಾಜಕೀಯಕ್ಕೆ ಬಂದವರು ಸಿನಿಮಾದಲ್ಲಿ ನಟಿಸುವುದು ಅತ್ಯಂತ ವಿರಳ. ನೈಜ ಘಟನೆ… Continue Reading
ಬೆಂಗಳೂರು: ಸಂಚಾರಿ ಪೊಲೀಸರಿಂದ ಅನಿರೀಕ್ಷಿತ ಕಾರ್ಯಾಚರಣೆ, ಎರಡೂವರೆ ತಾಸಿನಲ್ಲಿ 43 ಲಕ್ಷ ರೂ. ದಂಡ ವಸೂಲಿ! February 11, 2021 ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ತಡೆಯಲು ಹಾಗೂ ದಾಖಲಾಗಿದ್ದ ಪ್ರಕರಣಗಳ ದಂಡ ವಸೂಲಿ ಮಾಡಲು ನಗರ ಸಂಚಾರಿ ಪೊಲೀಸರು ಬುಧವಾರ ಅನಿರೀಕ್ಷಿತ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆಯಲ್ಲಿ 8362 ಪ್ರಕರಣಗಳಿಂದ ರೂ.43 ಲಕ್ಷ ದಂಡ… Continue Reading
ಕೊರೋನಾ ಕಿತ್ತುಕೊಂಡ ಸಮಯ ಸರಿದೂಗಿಸಲು ಶಾಲೆಗಳಿಗೆ ಬೇಸಿಗೆ ರಜೆ ಕಡಿತ: ಸುರೇಶ್ ಕುಮಾರ್ February 9, 2021 ಬೆಳಗಾವಿ: ಕಳೆದ ವರ್ಷ ಮಹಾಮಾರಿ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್…. Continue Reading
ರಾಜ್ಯಸಭೆಯಲ್ಲಿ ಗುಲಾಂ ನಬಿ ಆಜಾದ್ ಅವಧಿ ಮುಕ್ತಾಯ: ‘ಟ್ರೂ ಫ್ರೆಂಡ್’ ಗಾಗಿ ಮೋದಿ ಕಣ್ಣೀರು February 9, 2021 ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿರಿಯ ಗುಲಾಮ್ ನಬಿ ಆಜಾದ್ ಸದಸ್ಯತ್ವ ಸ್ಥಾನದ ಅವಧಿ ಮುಕ್ತಾಯವಾಗಿದ್ದು, ಅವರಿಗೆ ವಿದಾಯ ಹೇಳುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದರು. ಭಯೋತ್ಪಾದಕ ದಾಳಿಯಿಂದಾಗಿ ಗುಜರಾತ್ನ ಜನರು ಕಾಶ್ಮೀರದಲ್ಲಿ ಸಿಲುಕಿಕೊಂಡಾಗ ಆಜಾದ್ ಮತ್ತು… Continue Reading
ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ February 9, 2021 ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಗರದಲ್ಲಿಂದು ಪ್ರತಿಭಟನೆ ನಡೆಸಿತು. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸೌದೆ ಒಲೆಯಲ್ಲಿ ಅಡುಗೆ ಮಾಡಿ ಪ್ರತಿಭಟಿಸಿದರು. ಪ್ರತಿಭಟನಾ ಸ್ಥಳದಲ್ಲಿಯೇ… Continue Reading
ಮೊದಲ ಟೆಸ್ಟ್: ಇಂಗ್ಲೆಂಡ್ ವಿರುದ್ದ ಭಾರತಕ್ಕೆ 227 ರನ್ ಗಳ ಹೀನಾಯ ಸೋಲು February 9, 2021 ಚೆನ್ನೈ: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಜಯ ಸಾಧಿಸಿ ತವರಿಗೆ ಮರಳಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲೇ ಹೀನಾಯ ಸೋಲು ಕಂಡಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್… Continue Reading
ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ-ಪೋಕ್ಸೋ ಪ್ರಕರಣ ದಾಖಲು February 9, 2021 ಉಡುಪಿ : ಕೋಟ ಠಾಣಾ ವ್ಯಾಪ್ತಿಯ ಕೆದೂರು ಗ್ರಾಮದಲ್ಲಿ ಪೋಕ್ಸೋ ಪ್ರಕರಣ ಬೆಳಕಿಗೆ ಬಂದಿದ್ದು ಉಡುಪಿ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನನಂತೆ ಜಿಲ್ಲಾ ಮಕ್ಕಳ… Continue Reading
ಸರ್ಕಾರದ ವಿರುದ್ಧ ಸಾರಿಗೆ ನೌಕರರ ಅಸಮಾಧಾನ: ಫೆ.10ರಿಂದ ಮತ್ತೊಮ್ಮೆ ಮುಷ್ಕರ ನಡೆಸಲು ತೀರ್ಮಾನ February 9, 2021 ಬೆಂಗಳೂರು: ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ತಮ್ಮ ಹೋರಾಟ ಕೈಬಿಟ್ಟಿದ್ದ ಸಾರಿಗೆ ನೌಕರರು ಇದೀಗ ಮತ್ತೊಮ್ಮೆ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ತಮ್ಮ ಬೇಡಿಕೆ ಈಡೇರದ ಕಾರಣ ಕೆಎಸ್ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ನೌಕರರು… Continue Reading
ಉತ್ತರಾಖಂಡ ಹಿಮ ಪ್ರವಾಹ: 26 ಮೃತದೇಹ ಪತ್ತೆ, ತಪೋವನ್ ಸುರಂಗದಲ್ಲಿ ಯುಪಿಯ 55 ಕಾರ್ಮಿಕರು ನಾಪತ್ತೆ! February 9, 2021 ಲಖನೌ: ಉತ್ತರಾಖಂಡದ ಹಿಮ ಸ್ಫೋಟದಲ್ಲಿ ಇಲ್ಲಿಯವರೆಗೂ ಸುಮಾರು 26 ಮೃತದೇಹಗಳು ಪತ್ತೆಯಾಗಿವೆ. ಇನ್ನು ತಪೋವನ್ ವಿದ್ಯುತ್ ಯೋಜನೆ ಸ್ಥಳದಲ್ಲಿ ಉತ್ತರ ಪ್ರದೇಶದ ಸುಮಾರು 55 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ತಪೋವನ್ ವಿದ್ಯುತ್ ಸ್ಥಾವರದ ಬಳಿಯ ಸುರಂಗದಲ್ಲಿ… Continue Reading
ಕೃಷಿ ಚರ್ಚೆಗಳಲ್ಲಿ ದೇವೇಗೌಡರ ಕೊಡುಗೆ ಶ್ಲಾಘನೀಯ: ಗೌಡರನ್ನು ಹಾಡಿಹೊಗಳಿದ ಮೋದಿ February 9, 2021 ಬೆಂಗಳೂರು: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಮತ್ತು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರ ಕೊಡುಗೆಯನ್ನು… Continue Reading
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮಾಡ್ಯೂಲರ್ ಐಸಿಯು ಲೋಕಾರ್ಪಣೆ; ದೇಶದಲ್ಲೇ ಮೊದಲ ಪ್ರಯೋಗ February 8, 2021 ಬೆಂಗಳೂರು: ಕೋವಿಡ್ನಂಥ ಸಂಕಷ್ಟ ಪರಿಸ್ಥಿತಿಯೂ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲೂ ಪರಿಣಾಮಕಾರಿಯಾಗಿ ಬಳಕೆ ಮಾಡಬಲ್ಲ ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಲೋಕಾರ್ಪಣೆ ಮಾಡಿದರು. ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೇವಲ… Continue Reading
ಉತ್ತರಾಖಂಡ್ ಹಿಮ ಸ್ಫೋಟ: ರಕ್ಷಣಾ ಕಾರ್ಯಾಚರಣೆಗಾಗಿ ರಿಷಭ್ ಪಂತ್ ದೇಣಿಗೆ! February 8, 2021 ಚೆನ್ನೈ: ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಹಿಮನದಿ ಸ್ಫೋಟದ ಬಳಿಕ ಸಾಗರೋಪಾದಿಯ ರಕ್ಷಣಾ ಕಾರ್ಯಾಚರಣೆ ನಿಟ್ಟಿನಲ್ಲಿ ಪಂದ್ಯದ ಸಂಭಾವನೆಯನ್ನು ದೇಣಿಗೆಯಾಗಿ ನೀಡುವುದಾಗಿ ಟೀಂ ಇಂಡಿಯಾ ವಿಕೆಟ್ ಕೀಪರ್- ಬ್ಯಾಟ್ಸ್ ಮನ್ ರಿಷಭ್… Continue Reading