ಬೆಂಗಳೂರು: ಅರ್ಜುನ, ಪದ್ಮಶ್ರೀ ಪಡೆದ ಸಾಧಕರಿಗೆ ಸನ್ಮಾನ February 7, 2021 ಬೆಂಗಳೂರು: ಬಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಅತ್ಯುನ್ನತ ಮಟ್ಟದ ಸಾಧನೆ ಮಾಡುವ ಮೂಲಕ ಅರ್ಜುನ, ಧ್ಯಾನ್ ಚಂದ್ ಹಾಗೂ ಪದ್ಮಶ್ರೀ ಪ್ರಶಸ್ತಿ ಪಡೆದ ಸಾಧಕರನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸನ್ಮಾನಿಸಿದರು. ಕಂಠೀರವ ಕ್ರೀಡಾಂಗಣದ… Continue Reading
ಚೆನ್ನೈ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 578 ರನ್ ಗಳಿಗೆ ಆಲೌಟ್ February 7, 2021 ಚೆನ್ನೈ: ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡ 578 ರನ್ ಗಳಿಗೆ ಆಲೌಟ್ ಆಗಿದೆ. ನಾಯಕ ಜೋ ರೂಟ್ (218 ರನ್), ಬೆನ್ ಸ್ಟೋಕ್ಸ್ (82 ರನ್)… Continue Reading
ಕಿಚ್ಚ ಸುದೀಪ್ ಗೆ ‘ವಾಲ್ಮೀಕಿ ರತ್ನ’ ಪ್ರಶಸ್ತಿ February 6, 2021 ದಾವಣಗೆರೆ: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರನ್ನು ಈ ಸಾಲಿನ “ವಾಲ್ಮೀಕಿ ರತ್ನ” ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ. ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಕಿಚ್ಚ ಸುದೀಪ್ ಗೆ… Continue Reading
ಕೃಷಿ ಕ್ಷೇತ್ರಕ್ಕೆ 1 ಲಕ್ಷ ಕೋಟಿ ರೂಪಾಯಿ ಹೂಡಿಕೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ February 6, 2021 ಬೆಂಗಳೂರು: ಮೂಲಸೌಕರ್ಯ ವೃದ್ಧಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಡುವ ಕೇಂದ್ರದ 2021ರ ಬಜೆಟ್ನಿಂಯದ ದೇಶವು ಪ್ರಗತಿಪಥದಲ್ಲಿ ಸಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ… Continue Reading
ಮೊದಲ ಟೆಸ್ಟ್: 2ನೇ ದಿನದಾಟ ಅಂತ್ಯ, ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 555/8 February 6, 2021 ಚೆನ್ನೈ: ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟ ಅಂತ್ಯವಾಗಿದ್ದು, ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡ ಬೃಹತ್ ಮೊತ್ತ ಪೇರಿಸಿದೆ. ನಾಯಕ ಜೋ ರೂಟ್ (218 ರನ್), ಬೆನ್ ಸ್ಟೋಕ್ಸ್ (82… Continue Reading
ರೈತರ ಪ್ರತಿಭಟನೆ: ಹಳೆ ಕಾಯ್ದೆಗಳಿಂದ ಹೊಸ ಶತಮಾನ ಸೃಷ್ಟಿಸಲಾಗದು ಎಂದ ಪ್ರಧಾನಿ ಮೋದಿ December 7, 2020 ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಕಳೆದ 11 ದಿನಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ ಬೆನ್ನಲ್ಲೇ, ಕಾಯ್ದೆಯನ್ನು ಸಮರ್ಥಿಸಿಕೊಂಡಿರುವ… Continue Reading
ಶಿಕ್ಷಣ ನೀತಿ: ಮೇಲ್ಮನೆಯಲ್ಲಿ ಹೆಚ್.ವಿಶ್ವನಾಥ್ ಮತ್ತು ಡಾ.ಅಶ್ವತ್ಥ ನಾರಾಯಣ್ ನಡುವೆ ಜಟಾಪಟಿ December 7, 2020 ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಮೇಲ್ಮನೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥ ನಾರಾಯಣ್ ಹಾಗೂ ಮೇಲ್ಮನೆ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ನಡುವೆ ಮಾತಿನ ಜಟಾಪಟಿ ನಡೆಯಿತು. ಇದರಿಂದ ಆಡಳಿತ ಪಕ್ಷಕ್ಕೆ… Continue Reading
ಭಾರತ್ ಬಂದ್ ಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ, ನಾಳೆ ಏನಿರುತ್ತೆ, ಏನಿರಲ್ಲ? December 7, 2020 ಬೆಂಗಳೂರು: ಕೃಷಿ ಭೂಮಿ ಖರೀದಿಗಿದ್ದ ನಿರ್ಭಂಧವನ್ನು ತೆಗೆದು ಹಾಕಿರುವುದೂ ಸೇರಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳವಾರ ಭಾರತ ಬಂದ್ ಗೆ ಕರೆ ನೀಡಲಾಗಿದ್ದು, ರಾಜ್ಯದಲ್ಲೂ ವ್ಯಾಪಕ… Continue Reading
ಮಂಗಳೂರು : ಕರಾವಳಿಯಲ್ಲಿ ಕೆಲವು ಸಂಘಟನೆಗಳಿಂದ ಡಿ.8ರ ರೈತ ಸಂಘಟನೆಗಳ ಬಂದ್ ಗೆ ಬೆಂಬಲ December 7, 2020 ಮಂಗಳೂರು : ಕೃಷಿ ಭೂಮಿ ಖರೀದಿಗಿದ್ದ ನಿರ್ಭಂಧವನ್ನು ತೆಗೆದು ಹಾಕಿರುವುದೂ ಸೇರಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತ ಸಂಘಟನೆಗಳು ನಿರಂತರವಾಗಿ ಸರಕಾರವನ್ನು ಒತ್ತಾಯಿಸುತ್ತಿವೆ. ಅಷ್ಟಾದರೂ ಯಾವುದೇ ಕ್ರಮಕ್ಕೆ… Continue Reading
ಕೃಷಿ ಕಾನೂನುಗಳನ್ನು ಹಿಂಪಡೆಯಿರಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ಕೇಂದ್ರಕ್ಕೆ ಮಮತಾ ಆಗ್ರಹ December 7, 2020 ಮಿಡ್ನಾಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಕ್ಷಣವೇ “ಜನ ವಿರೋಧಿ” ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಒತ್ತಾಯಿಸಿದ್ದಾರೆ. ಪಶ್ಚಿಮ ಮಿಡ್ನಾಪುರ್ ಜಿಲ್ಲೆಯಲ್ಲಿ ರ್ಯಾಲಿಯನ್ನು… Continue Reading
‘ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್ನ ಇಮೇಜ್ ಕತೆ ಏನು?’ – ಹೆಚ್ಡಿಕೆ ವ್ಯಂಗ್ಯ December 7, 2020 ಬೆಂಗಳೂರು : ”ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್ನ ಇಮೇಜ್ ಕತೆ ಏನು?” ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿ ಸರಣಿ ಟ್ವೀಟ್… Continue Reading
ರಾಮನಗರ: ಗ್ರಾಮ ವಿಕಾಸ ಯೋಜನೆಯಲ್ಲಿ ಗೋಲ್ ಮಾಲ್, ಲಕ್ಷಾಂತರ ಹಣ ಗುಳುಂ December 7, 2020 ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದ ಸೀಗೇಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನದಲ್ಲಿ ಗೋಲ್ ಮಾಲ್ ನಡೆದಿದ್ದು, ಲಕ್ಷಾಂತರ ಹಣ ಗುಳುಂ ಮಾಡಲಾಗಿದೆ. ಯೋಜನೆ ಅನುಷ್ಠಾನಗೊಳಿಸುತ್ತಿರುವ… Continue Reading