ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು November 6, 2020 ಉಡುಪಿ: ನದಿಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ಬಳಿಯ ಹೆಜಮಾಡಿ ಎಂಬಲ್ಲಿ ನಡೆದಿದೆ. ಹೆಜಮಾಡಿ ಎನ್.ಎಸ್. ರಸ್ತೆಯ ನಿವಾಸಿಗಳಾದ ಮುಹ್ಸಿನ್ (16) ಹಾಗೂ ಮುಹಮ್ಮದ್ ರಾಯಿಸ್ (16)… Continue Reading
ವಿಶ್ವವಿದ್ಯಾಲಯಗಳು, ಕಾಲೇಜುಗಳ ಪುನಾರಂಭಕ್ಕೆ ಯುಜಿಸಿ ಮಾರ್ಗಸೂಚಿ ಬಿಡುಗಡೆ November 6, 2020 ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪುನಾರಂಭ ಕುರಿತಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪರಿಶೀಲಿಸಿದ್ದು, ಶಿಕ್ಷಣ ಸಚಿವಾಲಯ ಮತ್ತು… Continue Reading
ಮೊದಲ ಕ್ವಾಲಿಫೈಯರ್ ನಲ್ಲಿ 57 ರನ್ ಗಳಿಂದ ಡೆಲ್ಲಿ ಮಣಿಸಿ, ಫೈನಲ್ ತಲುಪಿದ ಮುಂಬೈ! November 6, 2020 ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2020 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ… Continue Reading
ರಾಜ್ಯದಲ್ಲೂ ಲವ್ ಜಿಹಾದ್ ನಿಷೇಧಕ್ಕೆ ಕಾಯ್ದೆ ಜಾರಿಗೆ ಚಿಂತನೆ; ಗೃಹ ಸಚಿವ ಬೊಮ್ಮಾಯಿ November 5, 2020 ಬೆಂಗಳೂರು: ಸಮಾಜದಲ್ಲಿ ಅಶಾಂತಿ ಮೂಡಿಸುವ, ಸಾಮಾಜಿಕ ಪಿಡುಗಾಗಿರುವ ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಪುನರುಚ್ಚರಿಸಿದ್ದಾರೆ. ಲವ್ ಜಿಹಾದ್ ತಡೆಯಲು ಬೇರೆ… Continue Reading
ಉಡುಪಿ: ಸಿಎಂ ಬಿಎಸ್ವೈ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆ ತೆರೆದವನ ವಿರುದ್ಧ ದೂರು ದಾಖಲು November 5, 2020 ಉಡುಪಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವರ ಹೆಸರಿನಲ್ಲಿ ನಕಲಿ ಈ-ಮೇಲ್ ಖಾತೆ ತೆರೆದ ದುಷ್ಕರ್ಮಿಯ ವಿರುದ್ಧ ಬುಧವಾರ ಪೊಲೀಸರಿಗೆ ದೂರು ನೀಡಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ [email protected] ಹೆಸರಿನಿಂದ ಖಾತೆ ತೆರೆದು ಮಣಿಪಾಲದ… Continue Reading
ಅರ್ನಬ್ ಗೋಸ್ವಾಮಿ ಬಂಧನ: ಸಚಿವ ಸಿಟಿ ರವಿ, ಅಶ್ವತ್ಥ್ ನಾರಾಯಣ್ ತೀವ್ರ ಖಂಡನೆ November 5, 2020 ಬೆಂಗಳೂರು: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನಕ್ಕೆ ಕೇಂದ್ರದಲ್ಲಷ್ಟ ಅಲ್ಲದೆ, ರಾಜ್ಯದಲ್ಲೂ ತೀವ್ರ ಖಂಡನೆಗಳು ವ್ಯಕ್ತವಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯಿಂದ ಉಪಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ವರೆಗೂ ಹಾಗೂ… Continue Reading
ತಡೆ ರಹಿತ ಹಾರಾಟದೊಂದಿಗೆ ಭಾರತಕ್ಕೆ ಬಂದಿಳಿದ ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು November 5, 2020 ನವದೆಹಲಿ: ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು ಬುಧವಾರ ರಾತ್ರಿ ಭಾರತಕ್ಕೆ ಬಂದಿಳಿವೆ. ಮೂರು ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ತಡೆ ರಹಿತ ಹಾರಾಟದೊಂದಿಗೆ ಬುಧವಾರ ರಾತ್ರಿ 8.14ಕ್ಕೆ ಭಾರತ ಪ್ರವೇಶಿಸಿರುವುದಾಗಿ ಭಾರತೀಯ… Continue Reading
ಅಮೆರಿಕ ಅಧ್ಯಕ್ಷೀಯ ಚುನಾವಣೆ: ಮಿಚಿಗನ್, ವಿಸ್ಕಾನ್ಸಿನ್ ನಲ್ಲಿ ಬಿಡೆನ್ ಲೀಡ್ ದೇಶಕ್ಕೆ ಕೆಟ್ಟದು – ಡೊನಾಲ್ಡ್ ಟ್ರಂಪ್ November 5, 2020 ವಾಷಿಂಗ್ಟನ್: ಅಮೆರಿಕದಲ್ಲಿ ಮತದಾನ ಮುಗಿದಿರಬಹುದು ಆದರೆ, ಅಧ್ಯಕ್ಷರಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಪ್ರತಿಸ್ಪರ್ಧಿ ಜೋ ಬಿಡೆನ್ ಅವರ ಭವಿಷ್ಯ ಪ್ರಮುಖ… Continue Reading
ಆರ್ಸಿಬಿಗೆ ಹ್ಯಾಟ್ರಿಕ್ ಸೋಲು, ಕೊಹ್ಲಿ ಬಳಗಕ್ಕೆ ಖಾತ್ರಿಯಾಗದ ಪ್ಲೇ ಆಫ್ ಹಂತ October 31, 2020 ಶಾರ್ಜಾ: ಬ್ಯಾಟಿಂಗ್ ವಿಭಾಗದಲ್ಲಿ ದಯನೀಯ ವೈಫಲ್ಯ ಅನುಭವಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹ್ಯಾಟ್ರಿಕ್ ಸೋಲಿಗೆ ಶರಣಾಯಿತು. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್-13ರ ತನ್ನ 13ನೇ ಪಂದ್ಯದಲ್ಲಿ ಆರ್ಸಿಬಿ ತಂಡ ಸನ್ರೈಸರ್ಸ್… Continue Reading
ಬೆಂಗಳೂರು ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್ನಲ್ಲಿ ನಿಗೂಢ ಸಾವು October 31, 2020 ಡಬ್ಲಿನ್: ಬೆಂಗಳೂರು ಮೂಲದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಐರ್ಲೆಂಡಿನ ಡಬ್ಲಿನ್ ನಲ್ಲಿ ನಡೆದಿದೆ. ಡಬ್ಲಿನ್ನಲ್ಲಿರುವ ಬ್ಯಾಲಿಂಟೀರ್ ಲೆವೆಲಿನ್ ಎಸ್ಟೇಟ್ ನಲ್ಲಿದ್ದ ಸೀಮಾ ಬಾನು (37) ಹಾಗೂ ಅವರು… Continue Reading
ನೋ ಶೋ: ಜನವರಿವರೆಗೂ ಚಿತ್ರಮಂದಿರಗಳ ಬಂದ್’ಗೆ ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಂಡಳಿ ನಿರ್ಧಾರ October 31, 2020 ಮೈಸೂರು: ಕೊರೋನಾ ಸಾಂಕ್ರಾಮಿಕ ರೋಗ, ಆಸನಗಳ ಕುರಿತು ರಾಜ್ಯ ಸರ್ಕಾರ ಹೇರಲಾಗಿರುವ ನಿರ್ಬಂಧ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ನಿರ್ಮಾಪಕರು ಸಿನಿಮಾಗಳನ್ನು ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರದರ್ಶಕರ… Continue Reading
ರಾಷ್ಟ್ರೀಯ ಪಕ್ಷಗಳ ವ್ಯಾಮೋಹದಿಂದ ಜನರು ಹೊರಬರಬೇಕು: ಎಚ್ ಡಿ ಕುಮಾರಸ್ವಾಮಿ October 31, 2020 ಬೆಂಗಳೂರು: ಪ್ರಾಮಾಣಿಕ ರಾಜಕಾರಣಿ ಸೃಷ್ಟಿ ಜನರ ಕೈಯಲ್ಲಿದೆ. ರಾಷ್ಟ್ರೀಯ ಪಕ್ಷಗಳ ವ್ಯಾಮೋಹದಿಂದ ಜನರು ಆದಷ್ಟುಬೇಗ ಹೊರಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಜೆಡಿಎಸ್… Continue Reading