ರಾಜ್ಯದಲ್ಲಿಂದು 3,589 ಮಂದಿಗೆ ಕೊರೋನಾ ಪಾಸಿಟಿವ್, 49 ಸಾವು, 8,521 ಮಂದಿ ಡಿಸ್ಚಾರ್ಜ್! October 30, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,589 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,20,398ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 49 ಮಂದಿ… Continue Reading
ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಎಲ್ಲ ಅವಕಾಶಗಳೂ ಬಳಕೆ: ರಾಜನಾಥ್ ಸಿಂಗ್ October 29, 2020 ನವದೆಹಲಿ: ದೇಶದ ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಯಾವುದೇ ಅವಕಾಶಗಳನ್ನು ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಬುಧವಾರ ಸೇನಾ ಕಮಾಂಡರ್ಗಳ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಚಿವರು, ‘‘ ಸ್ವಾತಂತ್ರ್ಯದ ನಂತರ ಈ… Continue Reading
ಉಗ್ರರಿಗೆ ಎನ್’ಜಿಒಗಳಿಂದ ಆರ್ಥಿಕ ನೆರವು: ಕಾಶ್ಮೀರ, ಬೆಂಗಳೂರು ಸೇರಿ 11 ಕಡೆ ಎನ್ಐಎ ದಾಳಿ October 29, 2020 ಬೆಂಗಳೂರು: ಸಮಾಜಸೇವೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದ ಕೆಲ ಸ್ವಯಂ ಸೇವಾ ಸಂಸ್ಥೆ ಮತ್ತು ಟ್ರಸ್ಟ್’ಗಳ ಮೇಲೆ ಎನ್ಐಎ ದಾಳಿ ನಡೆಸಿದೆ. … Continue Reading
ಆಸ್ಟ್ರೇಲಿಯಾ ಪ್ರವಾಸದಿಂದ ಕೈಬಿಟ್ಟಿದ್ದಕ್ಕೆ ಬಿಸಿಸಿಐ ಆಯ್ಕೆ ಸಮಿತಿಗೆ ರೋಹಿತ್ ತಿರುಗೇಟು October 29, 2020 ನವದೆಹಲಿ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದಲ್ಲಿ ರೋಹಿತ್ ಶರ್ಮ ಏಕಿಲ್ಲ? ಎಂಬ ಪ್ರಶ್ನೆ ಸದ್ಯಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಹರದಾಡಿತ್ತಿದೆ. ಅಭಿಮಾನಿಗಳು, ಕ್ರಿಕೆಟ್ ಪಂಡಿತರು ಈ ಬಗ್ಗೆ ಚರ್ಚೆ ನಡೆಸುತ್ತಿರುವ ಹೊತ್ತಿನಲ್ಲೇ ರೋಹಿತ್… Continue Reading
ಆನ್-ಲೈನ್ ಬೋಧನೆ ಅವಧಿ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕ್ರಮ : ಸಚಿವ ಸುರೇಶ್ ಕುಮಾರ್ October 29, 2020 ಬೆಂಗಳೂರು: ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಭೌತಿಕವಾಗಿ ಇನ್ನೂ ಶಾಲೆಗ ಳು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆಗಳು ಶಿಕ್ಷಣದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಕುರಿತು ತಜ್ಞರ ಸಮಿತಿಯ ಶಿಫಾರಸ್ಸಿನನ್ವಯ ಆನ್ಲೈನ್ ಬೋಧನಾ ತರಗತಿಗಳನ್ನು ನಡೆಸಬೇಕೆಂದು… Continue Reading
ಬಂಟ್ವಾಳ: ಗೂಡ್ಸ್ ಟೆಂಪೋ ಡಿಕ್ಕಿ-ಸ್ಕೂಟರ್ ಸವಾರ ಸಿವಿಲ್ ಎಂಜಿನಿಯರ್ ಮೃತ್ಯು October 29, 2020 ಬಂಟ್ವಾಳ : ಸ್ಕೂಟರ್ ಗೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಬಿಸಿರೋಡು ನಿವಾಸಿ ಸಿವಿಲ್ ಇಂಜಿನಿಯರ್ ವಸಂತ ಪೂಜಾರಿ(55)… Continue Reading
ಐಪಿಎಲ್: ಕೊಹ್ಲಿ ಪಡೆಗೆ ನಿರಾಶೆ, 5 ವಿಕೆಟ್ ಜಯದೊಂದಿಗೆ ಮುಂಬೈ ಪ್ಲೇಆಫ್ ಗೆ ಲಗ್ಗೆ October 29, 2020 ಅಬುಧಾಬಿ: ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ 13ನೇ ಆವೃತ್ತಿ ಐಪಿಎಲ್ ನ 48ನೇ ಪಂದ್ಯದಲ್ಲಿ ಆರ್.ಸಿ.ಬಿ. ವಿರುದ್ಧಐದು ವಿಕೆಟ್ ಜಯ ಸಾಧಿಸಿದೆ. ಈ ಜಯದೊಡನೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿರುವ ಮುಂಬೈ ಪ್ಲೇ ಆಫ್… Continue Reading
ಆರೋಗ್ಯ ಸೇತು ಆ್ಯಪ್ ಸೃಷ್ಟಿಸಿದ್ದು ಯಾರು?: ಹಾರಿಕೆ ಉತ್ತರ ನೀಡಿದ ಕೇಂದ್ರಕ್ಕೆ ನೋಟಿಸ್ October 28, 2020 ನವದೆಹಲಿ: ಮಹಾ ಮಾರಿ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸಲು ವಿನ್ಯಾಸಗೊಳಿಸಲಾದ ‘ಆರೋಗ್ಯ ಸೇತು’ ಆ್ಯಪ್ ಸೃಷ್ಟಿಸಿದ್ದು ಯಾರು ಎಂಬುದರ ಬಗ್ಗೆ ಕೇಂದ್ರ ಸರ್ಕಾರಕ್ಕೇ ಮಾಹಿತಿ ಇಲ್ಲ. ಹೌದು, ಅಚ್ಚರಿ ಎನಿಸಿದರೂ ಇದು ಸತ್ಯ. ಆರೋಗ್ಯ… Continue Reading
ಮಂಡ್ಯ: ದೇವಸ್ಥಾನ ಪ್ರಸಾದ ಸೇವಿಸಿದ 70 ಕ್ಕೂ ಹೆಚ್ಚು ಮಂದಿ ಅಸ್ವಸ್ತ October 28, 2020 ಮಳವಳ್ಳಿ: ಮಂಡ್ಯ ಜಿಲ್ಲೆಯ ಲಿಂಗಪಟ್ಟಣ ಗ್ರಾಮದ ಮಾರಮ್ಮ ದೇವಸ್ಥಾನವೊಂದರಲ್ಲಿ ಪ್ರಸಾದ ಸೇವಿಸಿದ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 70 ಕ್ಕೂ ಹೆಚ್ಚು ಭಕ್ತಾಧಿಗಳು ಅಸ್ವಸ್ತಗೊಂಡಿರುವ ಘಟನೆ ಬುಧವಾರ ನಡೆದಿದೆ. ಅಧಿಕೃತ ಮೂಲಗಳಂತೆ,… Continue Reading
ಉಡುಪಿ: ‘ಈದ್ಮಿಲಾದ್ ಆಚರಣೆ – ಕೊರೊನಾ ಮಾರ್ಗಸೂಚಿ ಪಾಲಿಸಿ’- ಜಿಲ್ಲಾಧಿಕಾರಿ ಜಿ.ಜಗದೀಶ್ October 28, 2020 ಉಡುಪಿ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ಅಕ್ಟೋಬರ್ 29 ರಂದು ಆಚರಿಸಲಾಗುತ್ತಿದ್ದು, ಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಂದೆಡೆ ಸೇರುವುದು ಸಾಮಾನ್ಯವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊರೊನಾ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು… Continue Reading
ಉತ್ತರ ಪ್ರದೇಶ: ಬಂಡಾಯವೆದ್ದ ಆರು ಬಿಎಸ್ ಪಿ ಶಾಸಕರು, ಮಾಯಾವತಿ ಪಕ್ಷ ತೊರೆಯುವ ಸಾಧ್ಯತೆ October 28, 2020 ಲಖನೌ: ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಆರು ಶಾಸಕರು ಬಂಡಾಯವೆದ್ದಿದ್ದು, ಮಾಯಾವತಿ ಪಕ್ಷ ತೊರೆಯುವ ಸಾಧ್ಯತೆ ಇದೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಏಕೈಕ ಅಭ್ಯರ್ಥಿಯ ಹೆಸರನ್ನು ಪ್ರಸ್ತಾಪಿಸಿದ್ದ 10 ಶಾಸಕರಲ್ಲಿ… Continue Reading
ನವೆಂಬರ್ 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ October 28, 2020 ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ನವೆಂಬರ್ 30ರ… Continue Reading