ಶಿರಾ ಉಪಚುನಾವಣೆ: ವೋಟಿಂಗಾಗಿ ನೋಟುಗಳ ಸುರಿಮಳೆ; ವಿಡಿಯೋ ವೈರಲ್ October 28, 2020 ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು, ಈ ನಡುವಲ್ಲೇ ರಾಜಕೀಯ ಪಕ್ಷದ ಅಭ್ಯರ್ಥಿಯೊಬ್ಬರ ಪರ ಬೆಂಬಲಿಗರು ಹಣ ಹಂಚಿಕೆ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಹಣ… Continue Reading
ಮಾಸ್ಕ್: ಗೊಂದಲ ದೂರಾಗಿಸಿದ ಬಿಬಿಎಂಪಿ, ಎಲ್ಲೆಲ್ಲಿ, ಯಾವಾಗ ಮಾಸ್ಕ್ ಧರಿಸಬೇಕು ಇಲ್ಲಿದೆ ಮಾಹಿತಿ… October 28, 2020 ಬೆಂಗಳೂರು: ಮಾಸ್ಕ್ ಗಳನ್ನು ಯಾವಾಗ, ಎಲ್ಲಿ ಧರಿಸಬೇಕೆಂಬ ಗೊಂದಲಗಳನ್ನು ಇದೀಗ ಬಿಬಿಎಂಪಿ ದೂರಾಗಿಸಿದ್ದು, ಕೋವಿಡ್ ನಿವಾರಣೆಯ ಕ್ರಮವಾಗಿ ಮಾಸ್ಕ್ ಧರಿಸುವ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮಂಗಳವಾರ ಈ ಮಾರ್ಗಸೂಚಿ ಹೊರಡಿಸಿರುವ… Continue Reading
ನೂತನ ಕೃಷಿ ಮಸೂದೆ: ನ.5ರಂದು ದೇಶಾದ್ಯಂತ ರಸ್ತೆತಡೆ ನಡೆಸಲು ರೈತ ಸಂಘಟನೆಗಳ ತೀರ್ಮಾನ October 28, 2020 ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹಲವು ರೈತ ಸಂಘಟನೆಗಳು ನವೆಂಬರ್ 5ರಂದು ದೇಶಾದ್ಯಂತ ರಸ್ತೆ ತಡೆ ನಡೆಸುವುದಾಗಿ ತಿಳಿಸಿವೆ. ದೆಹಲಿಯಲ್ಲಿ ನಿನ್ನೆ ನಡೆದ ಸಭೆಯಲ್ಲಿ, ಕೇಂದ್ರ ಸರ್ಕಾರದ… Continue Reading
ಐಪಿಎಲ್: ಡೆಲ್ಲಿ ವಿರುದ್ಧ ಹೈದರಾಬಾದ್ಗೆ 88 ರನ್ ಭರ್ಜರಿ ಗೆಲುವು October 28, 2020 ದುಬೈ: ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 2020 ಪಂದ್ಯದ 47 ನೇ ಪಂದ್ಯದಲ್ಲಿ ವೃದ್ಧಿಮಾನ್ ಸಹಾ ಮತ್ತು ಡೇವಿಡ್ ವಾರ್ನರ್ ಅಮೋಘ ಪ್ರದರ್ಶನದಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಹೈದರಾಬಾದ್… Continue Reading
ಆರ್.ಆರ್. ನಗರದಲ್ಲಿ ಪ್ರಚಾರಕ್ಕೆ ಅಡ್ಡಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ October 27, 2020 ಬೆಂಗಳೂರು: ಬೆಂಗಳೂರು: ರಾಜರಾಜೇಶ್ವರಿ ನಗರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಪೋಲಿಸರು, ಬಿಜೆಪಿ… Continue Reading
ಕಾರ್, ಬೈಕ್ನಲ್ಲಿ ಒಬ್ಬರೇ ಇದ್ದರೂ ಮಾಸ್ಕ್ ಕಡ್ಡಾಯ October 27, 2020 ಬೆಂಗಳೂರು: ಕಾರಿನಲ್ಲಿ ಅಥವಾ ಬೈಕ್ನಲ್ಲಿ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದೆ ಸಂಚರಿಸುವಂತಿಲ್ಲ. ಒಬ್ಬರೇ ಇದ್ದರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಲೇಬೇಕೆಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಕಾರಿನಲ್ಲಿ ಒಬ್ಬರೇ ಇದ್ದೇವೆಂದು ಮೈಮರೆತು ಕುಳಿತರೆ ದಂಡ ಬೀಳುವುದು… Continue Reading
ಮಂಗಳೂರು: ತೊಕ್ಕೊಟ್ಟು ಓವರ್ ಬ್ರಿಡ್ಜ್ನಲ್ಲಿ ಭೀಕರ ಅಪಘಾತ – ರಾಯನ್ – ಪ್ರಿಯಾ ದಂಪತಿ ಮೃತ್ಯು October 27, 2020 ಮಂಗಳೂರು: ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಮೃತಪಟ್ಟ ಘಟನೆಯು ನಡೆದಿದೆ. ಬೈಕ್ ಮೇಲೆ ಭಾರೀ ಗಾತ್ರದ ಟ್ರಕ್ ಹರಿದುಹೋದ ಪರಿಣಾಮವಾಗಿ ಬೈಕ್ ನ… Continue Reading
13ನೇ ಆವೃತ್ತಿಯಲ್ಲಿ ಚೆನ್ನೈ ಕಳಪೆ ಪ್ರದರ್ಶನ: 2021ರಲ್ಲೂ ಧೋನಿಯೇ ನಾಯಕ: ಸಿಎಸ್ ಕೆ ಸಿಇಒ ಭರವಸೆ! October 27, 2020 ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ಇದುವರೆಗೂ ಭಾಗವಹಿಸಿದ ಎಲ್ಲಾ ಋತುಗಳಲ್ಲಿ ಪ್ಲೇ-ಆಫ್ಸ್ಗೆ ಅರ್ಹತೆ ಪಡೆಯುವಲ್ಲಿ ಸಫಲವಾಗಿದೆ. ಆದರೆ, ಈ ಆವೃತ್ತಿಯಲ್ಲಿನಾಕೌಟ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಇಲ್ಲಿಯವರೆಗೂ ಆಡಿದ 12 ಪಂದ್ಯಗಳಲ್ಲಿ ಕೇವಲ 4ರಲ್ಲಿ… Continue Reading
ಇಂಧನ ಭದ್ರತೆಯಲ್ಲಿ ಸ್ವಾವಲಂಬನೆ; ಪ್ರಧಾನಿ ಮೋದಿ October 27, 2020 ನವದೆಹಲಿ: ನವೀಕರಿಸಬಹುದಾದ ಇಂಧನದಿಂದಾಗಿ ಭಾರತ ವರ್ಷಕ್ಕೆ 24,000 ಕೋಟಿ ರೂ.ಗಳನ್ನು ಉಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಭಾರತ ಎನರ್ಜಿ ಫೋರಂ ವೇದಿಕೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂಧನ ಭದ್ರತೆಯೊಂದಿಗೆ ಸ್ವಾವಲಂಬನೆ… Continue Reading
ಮಾಸ್ಕ್ ಧರಿಸದಿದ್ದರೆ ದಂಡ: ಮಾರ್ಷಲ್ ಗಳಿಗೆ ಬಿಬಿಎಂಪಿ ನೀಡಿರುವ ಟಾರ್ಗೆಟ್ ಎಷ್ಟು ಗೊತ್ತಾ? October 27, 2020 ಬೆಂಗಳೂರು: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೆ ತರಲಾಗಿರುವ ಮಾಸ್ಕ್ ಕಡ್ಡಾಯವನ್ನು ಪರಿಪಾಲಿಸಲು ಮಾರ್ಷಲ್ ಗಳನ್ನು ಬಿಬಿಎಂಪಿ ನೇಮಕ ಮಾಡಿತ್ತು. ಅಚ್ಚರಿ ವಿಚಾರ ಎಂದ ಈ ಮಾರ್ಷಲ್ ಗಳಿಗೂ ದಿನನಿತ್ಯ ಟಾರ್ಗೆಟ್ ನೀಡಲಾಗಿದೆಯಂತೆ… ಹೌದು..ಮಾಸ್ಕ್… Continue Reading
ಕಾಂಗ್ರೆಸ್ ಗೆ ಆರ್.ಆರ್.ನಗರದಲ್ಲಿ ಸೋಲು, ಶಿರಾದಲ್ಲಿ ಬಿಜೆಪಿಯೊಂದಿಗೆ ತೀವ್ರ ಪೈಪೋಟಿ: ಪಕ್ಷದ ಆಂತರಿಕ ಮೌಲ್ಯಮಾಪನ October 27, 2020 ಬೆಂಗಳೂರು: ರಾಜ ರಾಜೇಶ್ವರಿ ನಗರ ಮತ್ತು ತುಮಕೂರಿನ ಶಿರಾ ಕ್ಷೇತ್ರದ ಉಪ ಚುನಾವಣೆಗೆ ಇನ್ನು ಕೇವಲ ಒಂದು ವಾರ ಬಾಕಿಯಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸೋದರ ಸಂಸದ ಡಿ ಕೆ… Continue Reading
ಮಂಗಳೂರು: ಪಿಲಿಕುಳದ ಆಕರ್ಷಣೆ ಕೇಂದ್ರವಾಗಿದ್ದ ಹುಲಿ ‘ವಿಕ್ರಮ್’ ಇನ್ನಿಲ್ಲ October 27, 2020 ಮಂಗಳೂರು: 21 ವರ್ಷದ ಬಂಗಾಳಿ ಹುಲಿ ‘ವಿಕ್ರಮ್’ ಪಿಲಿಕುಳ ಜೈವಿಕ ಉದ್ಯಾನದಲ್ಲಿ ಸೋಮವಾರ ನಿಧನವಾಗಿದೆ. ಪಾರ್ಕ್ ನಿರ್ದೇಶಕ ಎಚ್.ಜಯಪ್ರಕಾಶ್ ಭಂಡಾರಿ ಹೇಳಿದಂತೆ ವಿಕ್ರಮ್ ಅನ್ನು ಶಿವಮೊಗ್ಗದ ತಾವರೆಕೊಪ್ಪ ಸಿಂಹ ಮತ್ತು ಹುಲಿ ಅಭಯಾರಣ್ಯದಿಂದ… Continue Reading