ಮಂಗಳೂರಿನಲ್ಲಿ ಕ್ಷಿಪ್ರ ಕ್ರಿಯಾ ಪಡೆ ಯೋಧರ ಪಥ ಸಂಚಲನ by admin | Posted on August 13, 2020August 13, 2020 ಮಂಗಳೂರು : ಬೆಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನಲ್ಲಿ ಗುರುವಾರ ಕ್ಷಿಪ್ರ ಕ್ರಿಯಾ ಪಡೆಯ(ಆರ್ ಎಎಫ್) ಯೋಧರು ಪಥ ಸಂಚಲನ ನಡೆಸಿದರು.ನಗರದ ಆಯಕಟ್ಟಿನ ಪ್ರದೇಶದಲ್ಲಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಪೊಲೀಸರು ಕೂಡ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. Follow us on Social media
August 24, 2023ಮೂಡುಬಿದಿರೆ : ಶಿರ್ತಾಡಿ ಪಂಚಾಯತ್ ಅಧ್ಯಕ್ಷರಾಗಿ ಆಗ್ನೆಸ್ ಡಿಸೋಜಾ, ಉಪಾಧ್ಯಕ್ಷರಾಗಿ ಸಂತೋಷ್ ಕೋಟ್ಯಾನ್